28.4 C
Mumbai
March 7, 2026
Mumbai News Kannada
ಸುದ್ದಿ

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ





ಮುಂಬೈಯಲ್ಲಿ ಭವಾನಿ ಟೀಚರ್ ಎಂದೇ ಪರಿಚಿತರಾದ ಭವಾನಿ ಜಿ ಪೂಜಾರಿ (86), ಇಂದು (ಮಾ. 17), ಬೆಳಿಗ್ಗೆ ಅಂಧೇರಿ ಪಶ್ಚಿಮ ರಮೇಶ್ ನಗರದ ಸ್ವಗ್ರಹದಲ್ಲಿ, ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಮೂಲತಃ ಉಡುಪಿಯ ಕಲ್ಯಾಣಪುರದವರಾದ ಭವಾನಿ ಅವರು ಮುಂಬೈಯಲ್ಲಿ ಕನ್ನಡ ಮಾಧ್ಯಮ ಶಿಕ್ಷಕಿಯಾಗಿ ಸುಮಾರು 40 ವರ್ಷಗಳ ಕಾಲ ಸೇವೆ ಸಲ್ಲಿಸಿ, ಜೆರಿಮೇರಿ ಕನ್ನಡ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ್ದರು. ಸರಳ, ಮೃದು ಸ್ವಭಾವದವರಾದ ಇವರು, ವಿದ್ಯಾರ್ಥಿಗಳೆಲ್ಲರ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದರು.
ಮೃತರು ಇಬ್ಬರು ಪುತ್ರ, ಇಬ್ಬರು ಪುತ್ರಿಯರನ್ನು, ಮೊಮ್ಮಕ್ಕಳನ್ನು, ಅಳಿಯ ಭಾರತ್ ಬ್ಯಾಂಕಿನ ನಿವೃತ್ತ ಡಿಜಿಎಂ ರಘು ಪೂಜಾರಿ, ಮಲ ಸಹೋದರ ಬಿಲ್ಲವರ ಎಸೋಸಿಯೆಷನ್ ನ ಮಾಜಿ ಅಧ್ಯಕ್ಷ ನಿತ್ಯನಂದ ಡಿ ಕೋಟ್ಯಾನ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವರು.



Related posts

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ.

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk

ಮುಂಬಯಿಯ ಹಿರಿಯ ಪತ್ರಕರ್ತ ರವಿ ಬಿ ಅಂಚನ್ ರಿಗೆ ಮಾತೃ ವಿಯೋಗ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಬ್ರಹ್ಮಕಲಶೋತ್ಸವದಆಮಂತ್ರಣ ಪತ್ರಿಕೆ ಮುಂಬಯಿಯಲ್ಲಿ ಬಿಡುಗಡೆ

Mumbai News Desk