30 C
Mumbai
April 24, 2026
Mumbai News Kannada
ತುಳುನಾಡು

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ






ಕಾಂತಾಬಾರೆ ಬೂದಬಾರೆ ಸಂಬಂಧಪಟ್ಟ ನಾಯಗರವರಿಗೆ ಬೇರೆಬೇರೆ ದೈವಸ್ಥಾನಗಳಲ್ಲಿ ಗಡಿಪ್ರದಾನ ಮಾಡಲಾಗಿದೆ. ಅದರಂತೆ ಕಾರ್ನಾಡು ಗೋಪಾಲ್ ನಾಯಗರಿಗೆ ಕಾರ್ನಾಡು ಧರ್ಮಸ್ಥಾನದಲ್ಲಿ ಗಡಿಪ್ರದಾನ ಮಾಡಲಾಗಿದ್ದು ಮೂಲ್ಕಿ ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರವರಿಗೆ ಕಾರ್ನಾಡು ಪಡುಬೈಲು ಬಬ್ಬುಸ್ವಾಮಿಯ ವಾರ್ಷಿಕ ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ನಾಡು ಗುತ್ತು ಜಗದೀಶ್ ಶೆಟ್ಟಿ ತನುಷ್ ಮಾಗಂದಡಿ, ಹರಿಶ್ಚಂದ್ರ ಪಿ ಸಾಲಿಯಾನ್ ಕೊಳಚಿಕಂಬಳ, ದೇವಪ್ಪ ಗುರಿಕಾರ ಕೋರಬ್ಬು ದೈವಸ್ಥಾನ, ನಿತೇಶ್ ಪಡುಬೈಲ್, ಬಾಸ್ಕರ್ ಮಾಬೆನ್ ಹಾಗೂ ಶೈಲೇಶ್ ಮೈಲೋಟ್ಟು ಮತ್ತಿತರರು ಉಪಸ್ಥಿತರಿದ್ದರು.



Related posts

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ತೋನ್ಸೆ, ಇದರ ಜೀರ್ಣೋದ್ಧಾರಕ್ಕೆ ಭವ್ಯ ನಾಂದಿ: ಶಿಲಾನ್ಯಾಸ, ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk