September 6, 2026
Mumbai News Kannada
ತುಳುನಾಡು

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ






ಕಾಂತಾಬಾರೆ ಬೂದಬಾರೆ ಸಂಬಂಧಪಟ್ಟ ನಾಯಗರವರಿಗೆ ಬೇರೆಬೇರೆ ದೈವಸ್ಥಾನಗಳಲ್ಲಿ ಗಡಿಪ್ರದಾನ ಮಾಡಲಾಗಿದೆ. ಅದರಂತೆ ಕಾರ್ನಾಡು ಗೋಪಾಲ್ ನಾಯಗರಿಗೆ ಕಾರ್ನಾಡು ಧರ್ಮಸ್ಥಾನದಲ್ಲಿ ಗಡಿಪ್ರದಾನ ಮಾಡಲಾಗಿದ್ದು ಮೂಲ್ಕಿ ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರವರಿಗೆ ಕಾರ್ನಾಡು ಪಡುಬೈಲು ಬಬ್ಬುಸ್ವಾಮಿಯ ವಾರ್ಷಿಕ ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ನಾಡು ಗುತ್ತು ಜಗದೀಶ್ ಶೆಟ್ಟಿ ತನುಷ್ ಮಾಗಂದಡಿ, ಹರಿಶ್ಚಂದ್ರ ಪಿ ಸಾಲಿಯಾನ್ ಕೊಳಚಿಕಂಬಳ, ದೇವಪ್ಪ ಗುರಿಕಾರ ಕೋರಬ್ಬು ದೈವಸ್ಥಾನ, ನಿತೇಶ್ ಪಡುಬೈಲ್, ಬಾಸ್ಕರ್ ಮಾಬೆನ್ ಹಾಗೂ ಶೈಲೇಶ್ ಮೈಲೋಟ್ಟು ಮತ್ತಿತರರು ಉಪಸ್ಥಿತರಿದ್ದರು.



Related posts

ಲಯನ್ಸ್ ಕ್ಲಬ್ ಕೆಮ್ಮಣ್ಣು ಅಸ್ತಿತ್ವಕ್ಕೆ : ಸ್ಥಾಪಕ ಅಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು ಹಾಗೂ ಪದಾಧಿಕಾರಿಗಳ ಆಯ್ಕೆ

Mumbai News Desk

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧನ್ಯೋತ್ಸವ ಕಾರ್ಯಕ್ರಮ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಪದಾಧಿಕಾರಿಗಳಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ

Mumbai News Desk

ತುಳು ರಂಗಭೂಮಿಯಲ್ಲಿ ಐತಿಹಾಸಿಕ ಮೈಲಿಗಲ್ಲು:ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ನಿರ್ದೇಶನದ “ಜೋಡು ಜೀಟಿಗೆ “ 100ನೇ ಪ್ರದರ್ಶನ – 100 ಕಲಾವಿದರಿರುವ ಏಕೈಕ ತಂಡದ ಅಪೂರ್ವ ಸಾಧನೆ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಖ್ಯಾತ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲ ಭೇಟಿ

Mumbai News Desk