28.4 C
Mumbai
March 7, 2026
Mumbai News Kannada
ತುಳುನಾಡು

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ






ಕಾಂತಾಬಾರೆ ಬೂದಬಾರೆ ಸಂಬಂಧಪಟ್ಟ ನಾಯಗರವರಿಗೆ ಬೇರೆಬೇರೆ ದೈವಸ್ಥಾನಗಳಲ್ಲಿ ಗಡಿಪ್ರದಾನ ಮಾಡಲಾಗಿದೆ. ಅದರಂತೆ ಕಾರ್ನಾಡು ಗೋಪಾಲ್ ನಾಯಗರಿಗೆ ಕಾರ್ನಾಡು ಧರ್ಮಸ್ಥಾನದಲ್ಲಿ ಗಡಿಪ್ರದಾನ ಮಾಡಲಾಗಿದ್ದು ಮೂಲ್ಕಿ ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರವರಿಗೆ ಕಾರ್ನಾಡು ಪಡುಬೈಲು ಬಬ್ಬುಸ್ವಾಮಿಯ ವಾರ್ಷಿಕ ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ನಾಡು ಗುತ್ತು ಜಗದೀಶ್ ಶೆಟ್ಟಿ ತನುಷ್ ಮಾಗಂದಡಿ, ಹರಿಶ್ಚಂದ್ರ ಪಿ ಸಾಲಿಯಾನ್ ಕೊಳಚಿಕಂಬಳ, ದೇವಪ್ಪ ಗುರಿಕಾರ ಕೋರಬ್ಬು ದೈವಸ್ಥಾನ, ನಿತೇಶ್ ಪಡುಬೈಲ್, ಬಾಸ್ಕರ್ ಮಾಬೆನ್ ಹಾಗೂ ಶೈಲೇಶ್ ಮೈಲೋಟ್ಟು ಮತ್ತಿತರರು ಉಪಸ್ಥಿತರಿದ್ದರು.



Related posts

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ

Mumbai News Desk

ಉಡುಪಿ ಉಚ್ಚಿಲ ದಸರಾ-2025: ಮೊಗವೀರರ ಶಕ್ತಿ ಕೇಂದ್ರದಲ್ಲಿ ವೈಭವದ ‘ದಸರಾ ಸಮಾಪನ’

Mumbai News Desk

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 

Mumbai News Desk

ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರರಿಂದ ಸಮುದ್ರ ಪೂಜೆ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk