32 C
Mumbai
March 7, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ





 

ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆ
ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.
ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ (ಕೋಶಾಧಿಕಾರಿ), ಅಶೋಕ್ ಸಾಲ್ಯಾನ್ (ಜೊತೆ ಕಾರ್ಯದರ್ಶಿ), ಜಗದೀಶ್ ಮೂಲ್ಯ (ಜೊತೆ ಕೋಶಾಧಿಕಾರಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಲ್ಯಾನ್, ನಾಗೇಶ್ ಮೂಲ್ಯ, ಕೇಶವ ಬಂಜಲ್, ಶಾಂತ ಕುಲಾಲ್, ಅಶೋಕ್ ಬಂಜನ್, ಸತೀಶ್ ಬಂಗೇರ ಮತ್ತು ಹರೀಶ್ ಬಂಗೇರ, ಯುವ ವಿಭಾಗದ ಪ್ರಮುಖರಾಗಿ ವಿನಯ್ ಸಾಲ್ಯಾನ್,

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ರತ್ನಾ ಡಿ ಕುಲಾಲ್, ಉಪಕಾರ್ಯಾಧ್ಯಕ್ಷೆ ಆರತಿ ಸಾಲ್ಯಾನ್, ಕಾರ್ಯದರ್ಶಿ ಭಾರತಿ ಆರ್ಖ್ಯಾನ್,  ಕೋಶಾಧಿಕಾರಿ ನವ್ಯ ಮೂಲ್ಯ, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಸರಿತ ಮೂಲ್ಯ. ಸದಸ್ಯರಾಗಿ ಪುಷ್ಪಲತಾ ಸಾಲ್ಯಾನ್, ಶಾರದಾ ಬಂಗೇರ, ಮಮತಾ ಗುಜರನ್, ಆಶಾಲತಾ ಮೂಲ್ಯ, ಕಸ್ತೂರಿ ಶಾಲ್ಯಾನ್, ಪ್ರೇಮಲತಾ ಮೂಲ್ಯ ಮತ್ತು ಉಷಾ ಮೂಲ್ಯ ಆಯ್ಕೆಯಾಗಿದ್ದಾರೆ.



Related posts

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗ ನವರಾತ್ರಿ ಉತ್ಸವ ಸಂಭ್ರಮ. ದಾಂಡಿಯಾ .

Mumbai News Desk

ಭಾರತ್ ಬ್ಯಾಂಕ್ ಗೊರೆಗಾಂವ್ ಪೂರ್ವ ಶಾಖೆಯ ಅಧಿಕಾರಿ ರಮೇಶ್ ಸಿ ಕೋಟ್ಯಾನ್ ಸೇವಾ ನಿವೃತ್ತಿ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆ. 

Mumbai News Desk

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk

 ಶ್ರೀ ಕಟೀಲು ಯಕ್ಷಕಲ ವೇದಿಕೆ ಚಾರಿಟೇಬಲ್ ಟ್ರಸ್ಟ್ ಆರನೇ ವಾರ್ಷಿಕ ಯಕ್ಷ ಸಂಭ್ರಮ

Mumbai News Desk