April 1, 2025
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

 

ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆ
ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.
ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ (ಕೋಶಾಧಿಕಾರಿ), ಅಶೋಕ್ ಸಾಲ್ಯಾನ್ (ಜೊತೆ ಕಾರ್ಯದರ್ಶಿ), ಜಗದೀಶ್ ಮೂಲ್ಯ (ಜೊತೆ ಕೋಶಾಧಿಕಾರಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಲ್ಯಾನ್, ನಾಗೇಶ್ ಮೂಲ್ಯ, ಕೇಶವ ಬಂಜಲ್, ಶಾಂತ ಕುಲಾಲ್, ಅಶೋಕ್ ಬಂಜನ್, ಸತೀಶ್ ಬಂಗೇರ ಮತ್ತು ಹರೀಶ್ ಬಂಗೇರ, ಯುವ ವಿಭಾಗದ ಪ್ರಮುಖರಾಗಿ ವಿನಯ್ ಸಾಲ್ಯಾನ್,

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ರತ್ನಾ ಡಿ ಕುಲಾಲ್, ಉಪಕಾರ್ಯಾಧ್ಯಕ್ಷೆ ಆರತಿ ಸಾಲ್ಯಾನ್, ಕಾರ್ಯದರ್ಶಿ ಭಾರತಿ ಆರ್ಖ್ಯಾನ್,  ಕೋಶಾಧಿಕಾರಿ ನವ್ಯ ಮೂಲ್ಯ, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಸರಿತ ಮೂಲ್ಯ. ಸದಸ್ಯರಾಗಿ ಪುಷ್ಪಲತಾ ಸಾಲ್ಯಾನ್, ಶಾರದಾ ಬಂಗೇರ, ಮಮತಾ ಗುಜರನ್, ಆಶಾಲತಾ ಮೂಲ್ಯ, ಕಸ್ತೂರಿ ಶಾಲ್ಯಾನ್, ಪ್ರೇಮಲತಾ ಮೂಲ್ಯ ಮತ್ತು ಉಷಾ ಮೂಲ್ಯ ಆಯ್ಕೆಯಾಗಿದ್ದಾರೆ.

Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಅಭಿನ್ ಆಚಾರ್ಯ 88.40

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.

Mumbai News Desk

ಬೋರಿವಲಿ ಐ.ಸಿ. ಕಾಲೋನಿ ಮಂಡಳಿಯ 33ನೇ ಗಣೇಶೋತ್ಸವ ಭಕ್ತಿ ಸಂಭ್ರಮದೊಂದಿಗೆ ಆಚರಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಸಮಾಜ ಕಲ್ಯಾಣ ಸಹಾಯಹಸ್ತ

Mumbai News Desk

ಕಾಲಾಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿ; ಮಲಾಡ್ ಸ್ನೇಹಸಾಗರ್ ಅನಾಥಾಶ್ರಮ ಮತ್ತು ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ನೆರವು.

Mumbai News Desk

ಗೋರೆಗಾಂವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ, ಬ್ರಹ್ಮಕಲಶೋತ್ಸವ ವೈದಿಕ ವಿಧಿ ವಿಧಾನಗಳಿಗೆ ಚಾಲನೆ 

Mumbai News Desk