32 C
Mumbai
April 24, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ





 

ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆ
ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.
ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ (ಕೋಶಾಧಿಕಾರಿ), ಅಶೋಕ್ ಸಾಲ್ಯಾನ್ (ಜೊತೆ ಕಾರ್ಯದರ್ಶಿ), ಜಗದೀಶ್ ಮೂಲ್ಯ (ಜೊತೆ ಕೋಶಾಧಿಕಾರಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಲ್ಯಾನ್, ನಾಗೇಶ್ ಮೂಲ್ಯ, ಕೇಶವ ಬಂಜಲ್, ಶಾಂತ ಕುಲಾಲ್, ಅಶೋಕ್ ಬಂಜನ್, ಸತೀಶ್ ಬಂಗೇರ ಮತ್ತು ಹರೀಶ್ ಬಂಗೇರ, ಯುವ ವಿಭಾಗದ ಪ್ರಮುಖರಾಗಿ ವಿನಯ್ ಸಾಲ್ಯಾನ್,

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ರತ್ನಾ ಡಿ ಕುಲಾಲ್, ಉಪಕಾರ್ಯಾಧ್ಯಕ್ಷೆ ಆರತಿ ಸಾಲ್ಯಾನ್, ಕಾರ್ಯದರ್ಶಿ ಭಾರತಿ ಆರ್ಖ್ಯಾನ್,  ಕೋಶಾಧಿಕಾರಿ ನವ್ಯ ಮೂಲ್ಯ, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಸರಿತ ಮೂಲ್ಯ. ಸದಸ್ಯರಾಗಿ ಪುಷ್ಪಲತಾ ಸಾಲ್ಯಾನ್, ಶಾರದಾ ಬಂಗೇರ, ಮಮತಾ ಗುಜರನ್, ಆಶಾಲತಾ ಮೂಲ್ಯ, ಕಸ್ತೂರಿ ಶಾಲ್ಯಾನ್, ಪ್ರೇಮಲತಾ ಮೂಲ್ಯ ಮತ್ತು ಉಷಾ ಮೂಲ್ಯ ಆಯ್ಕೆಯಾಗಿದ್ದಾರೆ.



Related posts

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯು ಫೋರ್ಟ್‌ನ ಮನೋಹರ್ ದಾಸ್ ಸ್ಟ್ರೀಟ್‌ನಲ್ಲಿರುವ ಬಿ.ಎಂ.ಸಿ ಶಾಲೆಗೆ ಸ್ಥಳಾಂತರ

Mumbai News Desk

ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ಕಾಮಗಾರಿ ಕುರಿತು ಸಭೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಅಭಿನ್ ಆಚಾರ್ಯ 88.40

Mumbai News Desk

“ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ಎರಡು ದಿನ ಪಾರಿತೋಷಕ ವಿತರಣಾ ಸಮಾರಂಭ, ಅಧ್ಯಕ್ಷ ಶ್ರೀ ವಿ. ಎನ್ ಹೆಗಡೆ ಅವರಿಂದ ಕಾಲೇಜಿನ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ”

Mumbai News Desk

ಬಂಟರ ಸಂಘದಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ,

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk