30.9 C
Mumbai
June 8, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ





 

ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆ
ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.
ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ (ಕೋಶಾಧಿಕಾರಿ), ಅಶೋಕ್ ಸಾಲ್ಯಾನ್ (ಜೊತೆ ಕಾರ್ಯದರ್ಶಿ), ಜಗದೀಶ್ ಮೂಲ್ಯ (ಜೊತೆ ಕೋಶಾಧಿಕಾರಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಲ್ಯಾನ್, ನಾಗೇಶ್ ಮೂಲ್ಯ, ಕೇಶವ ಬಂಜಲ್, ಶಾಂತ ಕುಲಾಲ್, ಅಶೋಕ್ ಬಂಜನ್, ಸತೀಶ್ ಬಂಗೇರ ಮತ್ತು ಹರೀಶ್ ಬಂಗೇರ, ಯುವ ವಿಭಾಗದ ಪ್ರಮುಖರಾಗಿ ವಿನಯ್ ಸಾಲ್ಯಾನ್,

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ರತ್ನಾ ಡಿ ಕುಲಾಲ್, ಉಪಕಾರ್ಯಾಧ್ಯಕ್ಷೆ ಆರತಿ ಸಾಲ್ಯಾನ್, ಕಾರ್ಯದರ್ಶಿ ಭಾರತಿ ಆರ್ಖ್ಯಾನ್,  ಕೋಶಾಧಿಕಾರಿ ನವ್ಯ ಮೂಲ್ಯ, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಸರಿತ ಮೂಲ್ಯ. ಸದಸ್ಯರಾಗಿ ಪುಷ್ಪಲತಾ ಸಾಲ್ಯಾನ್, ಶಾರದಾ ಬಂಗೇರ, ಮಮತಾ ಗುಜರನ್, ಆಶಾಲತಾ ಮೂಲ್ಯ, ಕಸ್ತೂರಿ ಶಾಲ್ಯಾನ್, ಪ್ರೇಮಲತಾ ಮೂಲ್ಯ ಮತ್ತು ಉಷಾ ಮೂಲ್ಯ ಆಯ್ಕೆಯಾಗಿದ್ದಾರೆ.



Related posts

ನವಿ ಮುಂಬಯಿ ಘನ್ಸೋಲಿಯ ದೇವಿ ಮೂಕಾಂಬಿಕಾಗೆ ಸೋಮನಾಥ ಎಸ್‌. ಕರ್ಕೇರರ ನೂತನ ತುಳು ಕೃತಿ ‘ಪೆರ್ಗ’ ದ ಮೊದಲ ಪ್ರತಿ ಅರ್ಪಣೆ

Mumbai News Desk

ಶ್ರೀ ರಾಮಚಂದ್ರಾಪುರ ಮಠದ ಮುಂಬೈ ವಲಯದಲ್ಲಿ “ರಾಮಾವತರಣ” ಗ್ರಂಥದ ಲೋಕಾರ್ಪಣೆ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಯಿ ಇವರ ವತಿಯಿಂದ ಅರಿಶಿನ ಕುಂಕುಮ ಹಾಗೂ  ವಾರ್ಷಿಕ ಸಭೆ

Mumbai News Desk

ಬಂಟರ ಸಂಘ, ಮುಂಬಯಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ಸ್ನೇಹ ಸಮ್ಮಿಲನ ಕಾರ್ಯಕ್ರಮ

Mumbai News Desk

ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk

ಕರ್ನಾಟಕ ಸಂಘ ಕಲ್ಯಾಣ್, ವಾರ್ಷಿಕ ಮಹಾ ಸಭೆ : ಹಾಗೂ ನೂತನ ಪದಾಧಿಕಾರಿಗಳ ನಿಯುಕ್ತಿ, ಅಧ್ಯಕ್ಷರಾಗಿ ಜಯಂತ್ ದೇಶಮುಖ್

Mumbai News Desk