July 23, 2026
Mumbai News Kannada
ಸುದ್ದಿ

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ







ಮಂಗಳೂರು :  ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ  ತುಳುವೆರೆ ಆಯಾನೊ ಕೂಟ ಕುಡ್ಲ  ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು. 

ನೂತನ ಸಮಿತಿಯ ಅಧ್ಯಕ್ಷರಾಗಿ  ಶಮಿನ ಆಳ್ವ ಮರು ಆಯ್ಕೆಯಾದರು, ಪ್ರಧಾನ ಕಾರ್ಯದರ್ಶಿಯಾಗಿ ಭೂಷಣ್ ಕುಲಾಲ್, ಖಜಾಂಜಿಯಾಗಿ ಅಮೂಲ್ಯ ಶೆಟ್ಟಿ ಇವರು ಆಯ್ಕೆಯಾದರು. ಅಂತೆಯೇ ಉಪಾಧ್ಯಕ್ಷರಾಗಿ ಗೋಪಾಡ್ಕರ್, ಹರಿಪ್ರಸಾದ್ ರೈ, ರಾಜೇಶ್ ಅಮಿನ್ , ಜೊತೆ ಕಾರ್ಯದರ್ಶಿಗಳಾಗಿ ಶ್ರೀಮತಿ ರೋಹಿಣಿ ಶೆಟ್ಟಿ, ಶ್ರೀಮತಿ ಭಾರತೀ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಜ್ವಲ್ ಆಳ್ವ, ರಾಜೇಶ್ ಹೆಗ್ಡೆ ಪೊಳಲಿ, ಕುಸುಮ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಗೊಂಡರು.



Related posts

ಮಂಗಳೂರು-ಮಸ್ಕತ್ ನೇರ ವಿಮಾನಯಾನ ಭಾನುವಾರದಿಂದ (ಮಾ. 1)ಪುನರಾರಂಭ: ಕ್ಯಾಪ್ಟನ್ ಬ್ರಿಜೇಶ್ ಚೌಟ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk