July 23, 2026
Mumbai News Kannada
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ







ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿ
ಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿ
ನಿಧನರಾಗಿದ್ದಾರೆ .

ಮೃತರು ಪತ್ನಿ ಗುಲಾಬಿ, ಎರಡು ಗಂಡು ಮಕ್ಕಳ್ಳಾದ ಪ್ರಜ್ವಲ್, ಪ್ರತೀಕ್ಷ , ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .
ಇವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ,
ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್,ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್,
ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್,ಥಾಣೆಯ ಸ್ಥಳೀಯ ಗೌರವ ಕಾರ್ಯಧ್ಯಕ್ಷ ಗೋಪಾಲ್ ಮೊಗವೀರ ಕಾರ್ಯಾಧ್ಯಕ್ಷ ಗೋಪಾಲ್ ಚಂದನ್ ಮತ್ತು ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತಪಡಿಸಿದರು.



Related posts

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (16/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ದುಬೈನಲ್ಲಿ 21 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ತೀಯಾ ಸಮಾಜ ಫ್ಯಾಮಿಲಿ.

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಕರ್ನಾಟಕ ಸಮಾಜ ಸೂರತ್. ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಗದಾಯುದ್ಧ ಯಕ್ಷಗಾನ ಪ್ರದರ್ಶನ.

Mumbai News Desk