35.8 C
Karnataka
March 31, 2025
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ

ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿ
ಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿ
ನಿಧನರಾಗಿದ್ದಾರೆ .

ಮೃತರು ಪತ್ನಿ ಗುಲಾಬಿ, ಎರಡು ಗಂಡು ಮಕ್ಕಳ್ಳಾದ ಪ್ರಜ್ವಲ್, ಪ್ರತೀಕ್ಷ , ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .
ಇವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ,
ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್,ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್,
ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್,ಥಾಣೆಯ ಸ್ಥಳೀಯ ಗೌರವ ಕಾರ್ಯಧ್ಯಕ್ಷ ಗೋಪಾಲ್ ಮೊಗವೀರ ಕಾರ್ಯಾಧ್ಯಕ್ಷ ಗೋಪಾಲ್ ಚಂದನ್ ಮತ್ತು ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತಪಡಿಸಿದರು.

Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಧನ ಸಹಾಯ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk