32 C
Mumbai
March 7, 2026
Mumbai News Kannada
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ





ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿ
ಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿ
ನಿಧನರಾಗಿದ್ದಾರೆ .

ಮೃತರು ಪತ್ನಿ ಗುಲಾಬಿ, ಎರಡು ಗಂಡು ಮಕ್ಕಳ್ಳಾದ ಪ್ರಜ್ವಲ್, ಪ್ರತೀಕ್ಷ , ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .
ಇವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ,
ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್,ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್,
ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್,ಥಾಣೆಯ ಸ್ಥಳೀಯ ಗೌರವ ಕಾರ್ಯಧ್ಯಕ್ಷ ಗೋಪಾಲ್ ಮೊಗವೀರ ಕಾರ್ಯಾಧ್ಯಕ್ಷ ಗೋಪಾಲ್ ಚಂದನ್ ಮತ್ತು ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತಪಡಿಸಿದರು.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ದಿಶಾ ಸಾಲ್ಯಾನ್ ಅವರ ತಂದೆಯ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಇಡಲು ಬಾಂಬೆ ಹೈಕೋರ್ಟ್ ನಿರ್ದೇಶನ

Mumbai News Desk

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk