30.9 C
Mumbai
June 8, 2026
Mumbai News Kannada
ಪ್ರಕಟಣೆ

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ





ಸ್ಥಾಪನೆಯಾದ ಅಲ್ಪಾವಧಿಯಲ್ಲಿಯೇ ವಿಭಿನ್ನ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಸರುಗಳಿಸಿದ ಸಯನ್ ಕನ್ನಡ ಸಂಘ ಇದೀಗ ಮಾರ್ಚ್ 29, ಶನಿವಾರದಂದು,ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರ ತನಕ ತುಳು-ಕನ್ನಡಿಗರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಸಯನ್ ನ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಆಯೋಜಿಸಿದೆ.
ಪದವಿ ಶಿಕ್ಷಣ, ಡಿಪ್ಲೋಮ ಪದವಿ ಮುಗಿಸಿರುವ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ದೇಶದ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ಮಾಡುವ ಸುವರ್ಣ ಅವಕಾಶ ಪಡೆಯಬಹುದಾಗಿದೆ.

ಉದ್ಯೋಗ ಮೇಳದಲ್ಲಿ 30 ಕ್ಕೂ ಮಿಕ್ಕಿ ಹೆಸರಾಂತ ಕಂಪನಿಗಳು ಭಾಗವಹಿಸುತ್ತಿದ್ದು, 1,000 ಅಧಿಕ ಉದ್ಯೋಗಾವಕಾಶಗಳು ಮೇಳದಲ್ಲಿ ಲಭ್ಯವಿದೆ.

ಉಚಿತ ಪ್ರವೇಶದ ಈ ಕಾರ್ಯಕ್ರಮಕ್ಕೆ ನೋಂದಣಿ ಕಡ್ಡಾಯವಿದೆ. ಆಕಾಂಕ್ಷಿಗಳು ಆಧಾರ್ ಕಾರ್ಡ್ ಜತೆಗೆ ತಮ್ಮ ರೆಸ್ಯೂಮ್ ನ 4-5 ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ವಿವರಗಳಿಗೆ : Shri Harry Sequeria Mobile no. 9820582580 ,

Shri Sadanand Shetty Mobile no. 9987352626 ಇವರುಗಳನ್ನು ಸಂಪರ್ಕಿಸಬಹುದಾಗಿದೆ.


For Registration: https://bit.ly/JobfairKannadaSanghaSion

or scanner for Registration :



Related posts

ಯಕ್ಷಗಾನದ ಸ್ತ್ರೀ ಪಾತ್ರಧಾರಿಯ ಜೀವನ ಆಧಾರಿತ”ದ್ವಮ್ದ್ವ” ಕನ್ನಡ ಚಲನಚಿತ್ರ, ಮುಂಬೈಯಲ್ಲಿ ಮೇ 16ಕ್ಕೆ ಪ್ರದರ್ಶನ.

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk