28.4 C
Mumbai
March 7, 2026
Mumbai News Kannada
ಪ್ರಕಟಣೆ

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ





ಸ್ಥಾಪನೆಯಾದ ಅಲ್ಪಾವಧಿಯಲ್ಲಿಯೇ ವಿಭಿನ್ನ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಸರುಗಳಿಸಿದ ಸಯನ್ ಕನ್ನಡ ಸಂಘ ಇದೀಗ ಮಾರ್ಚ್ 29, ಶನಿವಾರದಂದು,ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರ ತನಕ ತುಳು-ಕನ್ನಡಿಗರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಸಯನ್ ನ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಆಯೋಜಿಸಿದೆ.
ಪದವಿ ಶಿಕ್ಷಣ, ಡಿಪ್ಲೋಮ ಪದವಿ ಮುಗಿಸಿರುವ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ದೇಶದ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ಮಾಡುವ ಸುವರ್ಣ ಅವಕಾಶ ಪಡೆಯಬಹುದಾಗಿದೆ.

ಉದ್ಯೋಗ ಮೇಳದಲ್ಲಿ 30 ಕ್ಕೂ ಮಿಕ್ಕಿ ಹೆಸರಾಂತ ಕಂಪನಿಗಳು ಭಾಗವಹಿಸುತ್ತಿದ್ದು, 1,000 ಅಧಿಕ ಉದ್ಯೋಗಾವಕಾಶಗಳು ಮೇಳದಲ್ಲಿ ಲಭ್ಯವಿದೆ.

ಉಚಿತ ಪ್ರವೇಶದ ಈ ಕಾರ್ಯಕ್ರಮಕ್ಕೆ ನೋಂದಣಿ ಕಡ್ಡಾಯವಿದೆ. ಆಕಾಂಕ್ಷಿಗಳು ಆಧಾರ್ ಕಾರ್ಡ್ ಜತೆಗೆ ತಮ್ಮ ರೆಸ್ಯೂಮ್ ನ 4-5 ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ವಿವರಗಳಿಗೆ : Shri Harry Sequeria Mobile no. 9820582580 ,

Shri Sadanand Shetty Mobile no. 9987352626 ಇವರುಗಳನ್ನು ಸಂಪರ್ಕಿಸಬಹುದಾಗಿದೆ.


For Registration: https://bit.ly/JobfairKannadaSanghaSion

or scanner for Registration :



Related posts

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ತಾ.26 ಮತ್ತು 27 ಅಕ್ಟೋಬರ್ ರಂದು 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಡಿ.1ರಂದು ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡಹಬ್ಬ.

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

Mumbai News Desk