30.6 C
Mumbai
April 23, 2026
Mumbai News Kannada
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್, ಶ್ರೀದೇವಿ ಫ್ರೆಂಡ್ಸ್ ಪಚನಾಡಿ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇವರ ಜಂಟಿ ಆಶ್ರಯದಲ್ಲಿ ಮುಗುರೋಡಿ ಪಚ್ಚನಾಡಿ ರುದ್ರಭೂಮಿಯಲ್ಲಿ ಪುನರ್ ನಿರ್ಮಾಣದ ಸ್ವಚ್ಛತಾ ಕಾರ್ಯಕ್ರಮ ಜರಗಿತು

ಈ ಹಿಂದೂ ರುದ್ರ ಭೂಮಿಯಲ್ಲಿ ಇಂದು ಸರಿಯಾದ ಸ್ವಚ್ಛತೆಯ ವ್ಯವಸ್ಥೆ ಇಲ್ಲದೆ ಕಾರಣ ಈ ಸಂಸ್ಥೆಗಳು ಭೇಟಿ ನೀಡಿ ಈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ಕೊಟ್ಟರು ಈ ಸಂದರ್ಭದಲ್ಲಿ ಮೂಲತ್ವ ಫೌಂಡೇಷನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಪ್ರಕಾಶ್ ಕೋಟ್ಯಾನ್, ಹಾಗೂ ಎಲ್ಲಾ ಸದಸ್ಯರು, ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ಪೆರ್ನಾಂಡಿಸ್ ಹಾಗೂ ಎಲ್ಲಾ ಸದಸ್ಯರು ಶ್ರೀದೇವಿ ಫ್ರೆಂಡ್ಸ್ ಇದರ ಅಧ್ಯಕ್ಷರು ಮೋಹನ್ ಪಚ್ಛನಾಡಿ ಮತ್ತು ಎಲ್ಲಾ ಸದಸ್ಯರು ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇದರ ಅಧ್ಯಕ್ಷ ನಿರ್ಮಲಾ ಪ್ರಮೋದ್ ಭಾಗಿಯಾಗಿದ್ದರು . ಜಿಲ್ಲಾ ಪ್ರಶಸ್ತಿ ವಿಜೇತರಾದ ಪರಿಸರವಾದಿ ಕೃಷ್ಣಪ್ಪನವರು ಹಾಗೂ ನಿವೃತ್ತ ವಾಯು ಸೇನಾಧಿಕಾರಿ ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು ರುದ್ರ ಭೂಮಿಯ ಸೇವೆ ಮಾಡುವವರು ತುಕಾರಾಂ ಹಾಜರಿದ್ದರು.



Related posts

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk

ಯಕ್ಷ ಪ್ರೇಮಿಗಳ, ಕಲಾಭಿಮಾನಿಗಳ ಮನ ಗೆದ್ದ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರ ಯಕ್ಷಗಾನ.

Mumbai News Desk