September 6, 2026
Mumbai News Kannada
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್, ಶ್ರೀದೇವಿ ಫ್ರೆಂಡ್ಸ್ ಪಚನಾಡಿ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇವರ ಜಂಟಿ ಆಶ್ರಯದಲ್ಲಿ ಮುಗುರೋಡಿ ಪಚ್ಚನಾಡಿ ರುದ್ರಭೂಮಿಯಲ್ಲಿ ಪುನರ್ ನಿರ್ಮಾಣದ ಸ್ವಚ್ಛತಾ ಕಾರ್ಯಕ್ರಮ ಜರಗಿತು

ಈ ಹಿಂದೂ ರುದ್ರ ಭೂಮಿಯಲ್ಲಿ ಇಂದು ಸರಿಯಾದ ಸ್ವಚ್ಛತೆಯ ವ್ಯವಸ್ಥೆ ಇಲ್ಲದೆ ಕಾರಣ ಈ ಸಂಸ್ಥೆಗಳು ಭೇಟಿ ನೀಡಿ ಈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ಕೊಟ್ಟರು ಈ ಸಂದರ್ಭದಲ್ಲಿ ಮೂಲತ್ವ ಫೌಂಡೇಷನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಪ್ರಕಾಶ್ ಕೋಟ್ಯಾನ್, ಹಾಗೂ ಎಲ್ಲಾ ಸದಸ್ಯರು, ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ಪೆರ್ನಾಂಡಿಸ್ ಹಾಗೂ ಎಲ್ಲಾ ಸದಸ್ಯರು ಶ್ರೀದೇವಿ ಫ್ರೆಂಡ್ಸ್ ಇದರ ಅಧ್ಯಕ್ಷರು ಮೋಹನ್ ಪಚ್ಛನಾಡಿ ಮತ್ತು ಎಲ್ಲಾ ಸದಸ್ಯರು ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇದರ ಅಧ್ಯಕ್ಷ ನಿರ್ಮಲಾ ಪ್ರಮೋದ್ ಭಾಗಿಯಾಗಿದ್ದರು . ಜಿಲ್ಲಾ ಪ್ರಶಸ್ತಿ ವಿಜೇತರಾದ ಪರಿಸರವಾದಿ ಕೃಷ್ಣಪ್ಪನವರು ಹಾಗೂ ನಿವೃತ್ತ ವಾಯು ಸೇನಾಧಿಕಾರಿ ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು ರುದ್ರ ಭೂಮಿಯ ಸೇವೆ ಮಾಡುವವರು ತುಕಾರಾಂ ಹಾಜರಿದ್ದರು.



Related posts

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

SSLC ಪರೀಕ್ಷೆ : 90% ಅಂಕ ಪಡೆದ ನವ್ಯ ಎನ್ ಸುವರ್ಣ

Mumbai News Desk

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk