July 23, 2026
Mumbai News Kannada
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.







ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್, ಶ್ರೀದೇವಿ ಫ್ರೆಂಡ್ಸ್ ಪಚನಾಡಿ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇವರ ಜಂಟಿ ಆಶ್ರಯದಲ್ಲಿ ಮುಗುರೋಡಿ ಪಚ್ಚನಾಡಿ ರುದ್ರಭೂಮಿಯಲ್ಲಿ ಪುನರ್ ನಿರ್ಮಾಣದ ಸ್ವಚ್ಛತಾ ಕಾರ್ಯಕ್ರಮ ಜರಗಿತು

ಈ ಹಿಂದೂ ರುದ್ರ ಭೂಮಿಯಲ್ಲಿ ಇಂದು ಸರಿಯಾದ ಸ್ವಚ್ಛತೆಯ ವ್ಯವಸ್ಥೆ ಇಲ್ಲದೆ ಕಾರಣ ಈ ಸಂಸ್ಥೆಗಳು ಭೇಟಿ ನೀಡಿ ಈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ಕೊಟ್ಟರು ಈ ಸಂದರ್ಭದಲ್ಲಿ ಮೂಲತ್ವ ಫೌಂಡೇಷನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಪ್ರಕಾಶ್ ಕೋಟ್ಯಾನ್, ಹಾಗೂ ಎಲ್ಲಾ ಸದಸ್ಯರು, ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ಪೆರ್ನಾಂಡಿಸ್ ಹಾಗೂ ಎಲ್ಲಾ ಸದಸ್ಯರು ಶ್ರೀದೇವಿ ಫ್ರೆಂಡ್ಸ್ ಇದರ ಅಧ್ಯಕ್ಷರು ಮೋಹನ್ ಪಚ್ಛನಾಡಿ ಮತ್ತು ಎಲ್ಲಾ ಸದಸ್ಯರು ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇದರ ಅಧ್ಯಕ್ಷ ನಿರ್ಮಲಾ ಪ್ರಮೋದ್ ಭಾಗಿಯಾಗಿದ್ದರು . ಜಿಲ್ಲಾ ಪ್ರಶಸ್ತಿ ವಿಜೇತರಾದ ಪರಿಸರವಾದಿ ಕೃಷ್ಣಪ್ಪನವರು ಹಾಗೂ ನಿವೃತ್ತ ವಾಯು ಸೇನಾಧಿಕಾರಿ ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು ರುದ್ರ ಭೂಮಿಯ ಸೇವೆ ಮಾಡುವವರು ತುಕಾರಾಂ ಹಾಜರಿದ್ದರು.



Related posts

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk

ಬೈಂದೂರು: ಪ್ರವಾಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Mumbai News Desk