September 6, 2026
Mumbai News Kannada
ಮುಂಬಯಿ

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.





ವಸಾಯಿ ಮಾ25. ವಸಾಯಿ  ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್   ಇಕೋವಿಲೇಜ್ ಇಸ್ಕಾನ್ ದೇಗುಲ ದರ್ಶನ  ನಡೆಸಿದರು. 

ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಅನೂಪ್ ಶೆಟ್ಟಿ, , ಕೋಶಾಧಿಕಾರಿ ಭಾರತಿ ಹರೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಸದಸ್ಯರ ದೇಗುಲ ದರ್ಶನದಲ್ಲಿ ಪಾಲ್ಗೊಂಡು ದೇಗುಲ ನಡೆದ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಪಾಲ್ಗೊಂಡಿದ್ದರು.



Related posts

PVSNM ಮಹಿಳಾ ವಿಭಾಗದ ಹಳದಿ ಕುಂಕುಮ.

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಒಡಿಯೂರು ಸ್ವಾಮೀಜಿ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ    ಯುಗ್ ಸಂತೋಷ್ ಶೆಟ್ಟಿ  ಗೆ ಶೇ 82. 60 ಅಂಕ.

Mumbai News Desk

ಸಾಯಿನಾಥ ಮಿತ್ರ ಮಂಡಳಿಯಿಂದ ಹೊರೆ ಕಾಣಿಕೆ ಮೆರವಣಿಗೆ

Mumbai News Desk

ಮುಂಬೈನಲ್ಲಿ ಸುರಿದ ಭಾರಿ ಮಳೆಗೆ ಕುರ್ಲಾ ಬಳಿ ಭೂಕುಸಿತ: ಇಬ್ಬರ ಸಾವು, 6ರಿಂದ 8 ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಶೈಕ್ಷಣಿಕ ನೆರವು ಮತ್ತು ಸಮಾಜ ಕಲ್ಯಾಣ ಕಾರ್ಯಕ್ರಮ ಹಾಗೂ ಶಾಲಾ ಪರಿಕರ ವಿತರಣೆ

Mumbai News Desk