July 23, 2026
Mumbai News Kannada
ಮುಂಬಯಿ

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.







ವಸಾಯಿ ಮಾ25. ವಸಾಯಿ  ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್   ಇಕೋವಿಲೇಜ್ ಇಸ್ಕಾನ್ ದೇಗುಲ ದರ್ಶನ  ನಡೆಸಿದರು. 

ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಅನೂಪ್ ಶೆಟ್ಟಿ, , ಕೋಶಾಧಿಕಾರಿ ಭಾರತಿ ಹರೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಸದಸ್ಯರ ದೇಗುಲ ದರ್ಶನದಲ್ಲಿ ಪಾಲ್ಗೊಂಡು ದೇಗುಲ ನಡೆದ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಪಾಲ್ಗೊಂಡಿದ್ದರು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಭೂಮಿಕಾ ಭಂಡಾರಿ  ಗೆ ಶೇ 93 ಅಂಕ.

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಹಿಂದೂ ಜೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಸಮಿತಿಯ  ಕುಟುಂಬೋತ್ಸವ ಹಾಗೂ ದಶಮಾನೋತ್ಸವದ  ವಿಜಯೋತ್ಸವ

Mumbai News Desk

ವಾಲ್ಕೇಶ್ವರ ಕವಳೆ ಮಠ ದಲ್ಲಿ  ಪ್ರತಿಷ್ಠಾ ವರ್ಧಂತಿ ಉತ್ಸವ. 

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ, 59ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ

Mumbai News Desk

ಭಾರತ್ ಬ್ಯಾಂಕಿನ ಅಂಧೇರಿ ಪೂರ್ವದ ಶಾಖೆಯ 30ನೇ ವರ್ಷ ಆಚರಣೆಯ ಸಂಭ್ರಮ.

Mumbai News Desk