July 23, 2026
Mumbai News Kannada
ಸುದ್ದಿ

ಪೊಲಿಪು ಶ್ರೀಧರ್ ಕಾಂಚನ್ ನಿಧನ








ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಸಲ್ಲಿಸಿದ ಮೋಗವೀರ ಸಮಾಜದ ಮುಂದಾಳು ಶ್ರೀಧರ್ ಕಾಂಚನ್ (69)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಎ. 15) ಮಧ್ಯಾಹ್ನ ನಿಧನಹೊಂದಿದರು.

ಅವರು ಪೊಲಿಪು ಮೊಗವೀರ ಸಭಾದ ಅಧ್ಯಕ್ಷರಾಗಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಸರಕಾರದ ನಾಮ ನಿರ್ದೇಶನ ಟ್ರಸ್ಟಿಯಾಗಿ, ಕಾಂಚನ್ ಮೂಲಸ್ಥಾನ ಪೊಲಿಪು ಇದರ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಓರ್ವ ಅಪ್ರತಿಮ ಹಾಸ್ಯ ಕಲಾವಿದರಾದ ಅವರು ಲಕ್ಷ್ಮೀ ನಾರಾಯಣ ಕಲಾವೃಂದ, ಹಾಗೂ ಇತರ ನಾಟಕ ತಂಡಗಳಲ್ಲಿ ತನ್ನ ಹಾಸ್ಯಭಿನಯದ ಮೂಲಕ ಕಲಾ ರಸಿಕರ ಮನಗೆದ್ದಿದ್ದರು.
ಶ್ರೀಧರ್ ಕಾಂಚನ್ ಅವರ ನಿಧನಕ್ಕೆ ಕಾಪು ಶಾಸಕ
ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪೊಲಿಪು ಮೊಗವೀರ ಸಭಾದ ಮುಂಬೈ ಶಾಖೆಯ ಪದಾಧಿಕಾರಿಗಳು, ಸದಸ್ಯರು, ಪೋಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ರೋಮ್‌ನಲ್ಲಿ ಪ್ರಧಾನಿ ಮೋದಿಯಿಂದ ಮೆಲೋನಿಗೆ ‘ಮೆಲೊಡಿ’ ಚಾಕೊಲೇಟ್ ಉಡುಗೊರೆ: ಜಾಗತಿಕ ಮಟ್ಟದಲ್ಲಿ ಭಾರಿ ವೈರಲ್ ಆದ ಸಿಹಿ ರಾಜತಾಂತ್ರಿಕತೆ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk

ಶ್ರೀ ನಾರಾಯಣ ಗುರು ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ ರಜತ ಮಹೋತ್ಸವ – ವಿಶ್ವಾಸ, ಸೇವೆ ಮತ್ತು ಬೆಳವಣಿಗೆಯ 25 ವರ್ಷಗಳು

Mumbai News Desk

ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಪತ್ತೆಯಾದ ಭಾಗ್ಯಶ್ರೀ ಯ ಪರಿವಾರ ಹುಡುಕ ಬಲ್ಲಿರಾ ?

Mumbai News Desk

ಮುಂಬೈ: ಶಾಲಾ ಬಸ್ ಮೇಲೆ ಬೃಹತ್ ಮರ ಕುಸಿತ: ಒಬ್ಬ ವಿದ್ಯಾರ್ಥಿ ದುರ್ಮರಣ, 10 ಮಕ್ಕಳಿಗೆ ಗಾಯ

Mumbai News Desk