September 6, 2026
Mumbai News Kannada
ಸುದ್ದಿ

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ನೂತನ ಅಧ್ಯಕ್ಷರಾಗಿ ಶೀನ ನಾಯ್ಕ್ ಪರ್ಪುಲಾಡಿ ಆಯ್ಕೆ





 

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ಇದರ ವಾರ್ಷಿಕ ಮಹಾಸಭೆಯು ಎ 13  ನೇ ಆದಿತ್ಯವಾರ ಸಂಸ್ಥೆಯ ಕಚೇರಿಯಲ್ಲಿ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

  ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳು ನೇಮಕ ನಡೆಯಿತು. ವಿಶ್ವ ಭಾರತಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶೀನನಾಯ್ಕ್ ಪರ್ಪುಲಾಡಿ. ಗೌರವಾಧ್ಯಕ್ಷರಾಗಿ ಯೋಗೀಶ್ ಕಲ್ಪನೆ. ಉಪಾಧ್ಯಕ್ಷರಾಗಿ ರಮೇಶ್ ಕುಮಾರ್ .ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ್ ನಾಯ್ಕ್ .ಕೋಶಾಧಿಕಾರಿಯಾಗಿ ಸುಜನ್ ಕುಮಾರ್. ಗೌರವ ಸಲಹೆಗಾರರಾಗಿ ರಾಮಕೃಷ್ಣ ಜೋಕಟ್ಟೆ ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಕೋಡಿಕಲ್ ಹಾಗೂ 10 ಜನ ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆಗೊಂಡಿತು ಲೆಕ್ಕಪತ್ರವನ್ನು ಶಿವಪ್ರಸಾದ್ ಶೆಟ್ಟಿ ಮಂಡಿಸಿದರು  ರಾಜೇಶ್ ಸಾಲಿಯಾನ್ ಸ್ವಾಗತ ಗೈದರು ರಾಜೇಶ್ ಕುಡ್ಲ ಧನ್ಯವಾದ ಸಮರ್ಪಣೆ ನೆರವೇರಿಸಿದರು.

B. Dinesh Kulal

Mob.: 9821868674



Related posts

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಟಿಎಂಸಿ ಭದ್ರಕೋಟೆ ಫಾಲ್ಟಾದಲ್ಲಿ ಬಿಜೆಪಿಯ ದೇಬಾಂಗ್ಶು ಪಾಂಡಾಗೆ ಐತಿಹಾಸಿಕ ಗೆಲುವು: ಇತಿಹಾಸ ಬರೆದ ಪಶ್ಚಿಮ ಬಂಗಾಳ ಉಪಚುನಾವಣೆ

Mumbai News Desk

ಮಾಲೆಗಾಂವ್ ಸ್ಫೋಟ ಪ್ರಕರಣ : ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ದೆಹಲಿಯ ದಲಿತ ಕಾಲನಿಗೆ ಪೇಜಾವರ ಶ್ರೀಗಳ ಭೇಟಿ: ಏಕತೆ ಮತ್ತು ಸಾಮರಸ್ಯಕ್ಕೆ ಕರೆ

Mumbai News Desk