30 C
Mumbai
April 24, 2026
Mumbai News Kannada
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ





ಮುಲ್ಕಿ ಸೀಮೆಯ ಒಡತಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವರ್ಷವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಸುಮಾರು 1.30ರ ಹೊತ್ತಿಗೆ ಬ್ರಹ್ಮರಥವನ್ನು ಭಕ್ತರು ಎಳೆಯುತ್ತಿದ್ದಂತೆ, ರಥದ ಮೇಲ್ಭಾಗ ಕುಸಿದು ಬಿದ್ದಿದೆ.
ಇವೇಳೆ ಅರ್ಚಕರು ರಥದ ಒಳಗಡೆ ಇದ್ದರು, ಅಮ್ಮನ ಅನುಗ್ರಹದಿಂದ ಯಾವುದೇ ಅನಾಹುತವಾಗಿಲ್ಲ ಎನ್ನಲಾಗಿದೆ. ನಂತರ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವವನ್ನು ಮುಂದುವರಿಸಲಾಯಿತು ಎಂದು ಕ್ಷೇತ್ರದ ಭಕ್ತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು , ಇದಕ್ಕೆಲ್ಲಾ ದೇವರ ಮುನಿಸೇ ಕಾರಣ ಎನ್ನಲಾಗುತ್ತಿದೆ.



Related posts

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk