30.9 C
Mumbai
June 8, 2026
Mumbai News Kannada
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ





ಮುಲ್ಕಿ ಸೀಮೆಯ ಒಡತಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವರ್ಷವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಸುಮಾರು 1.30ರ ಹೊತ್ತಿಗೆ ಬ್ರಹ್ಮರಥವನ್ನು ಭಕ್ತರು ಎಳೆಯುತ್ತಿದ್ದಂತೆ, ರಥದ ಮೇಲ್ಭಾಗ ಕುಸಿದು ಬಿದ್ದಿದೆ.
ಇವೇಳೆ ಅರ್ಚಕರು ರಥದ ಒಳಗಡೆ ಇದ್ದರು, ಅಮ್ಮನ ಅನುಗ್ರಹದಿಂದ ಯಾವುದೇ ಅನಾಹುತವಾಗಿಲ್ಲ ಎನ್ನಲಾಗಿದೆ. ನಂತರ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವವನ್ನು ಮುಂದುವರಿಸಲಾಯಿತು ಎಂದು ಕ್ಷೇತ್ರದ ಭಕ್ತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು , ಇದಕ್ಕೆಲ್ಲಾ ದೇವರ ಮುನಿಸೇ ಕಾರಣ ಎನ್ನಲಾಗುತ್ತಿದೆ.



Related posts

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ: ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ

Mumbai News Desk

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk