September 6, 2026
Mumbai News Kannada
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ





ಮುಲ್ಕಿ ಸೀಮೆಯ ಒಡತಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವರ್ಷವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಸುಮಾರು 1.30ರ ಹೊತ್ತಿಗೆ ಬ್ರಹ್ಮರಥವನ್ನು ಭಕ್ತರು ಎಳೆಯುತ್ತಿದ್ದಂತೆ, ರಥದ ಮೇಲ್ಭಾಗ ಕುಸಿದು ಬಿದ್ದಿದೆ.
ಇವೇಳೆ ಅರ್ಚಕರು ರಥದ ಒಳಗಡೆ ಇದ್ದರು, ಅಮ್ಮನ ಅನುಗ್ರಹದಿಂದ ಯಾವುದೇ ಅನಾಹುತವಾಗಿಲ್ಲ ಎನ್ನಲಾಗಿದೆ. ನಂತರ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವವನ್ನು ಮುಂದುವರಿಸಲಾಯಿತು ಎಂದು ಕ್ಷೇತ್ರದ ಭಕ್ತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು , ಇದಕ್ಕೆಲ್ಲಾ ದೇವರ ಮುನಿಸೇ ಕಾರಣ ಎನ್ನಲಾಗುತ್ತಿದೆ.



Related posts

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ಕಾಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೈ. ಸುಕುಮಾರ್.

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

ಸಿವಿಲ್ ಇಂಜಿನಿಯರಿಂಗ್ ಸಂಸ್ಥೆಯ ಉಪಾಧ್ಯಕ್ಷರಾಗಿ ಜೀವನ್ ಶೆಟ್ಟಿ ಮುಲ್ಕಿ ಆಯ್ಕೆ

Mumbai News Desk

ಭಾರತ್ ಬ್ಯಾಂಕ್ ಕುರಿತು ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಪ್ರಕಟಣೆಯ ಬಗ್ಗೆ, ಬ್ಯಾಂಕ್ ನ ಎಂ ಡಿ ಮತ್ತು ಸಿ ಇ ಓ ವಿದ್ಯಾನಂದ ಕರ್ಕೇರರಿಂದ ಸ್ಪಷ್ಟನೆ

Mumbai News Desk

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk