32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ






ಹೆಜಮಾಡಿ ಕೋಡಿ, ಫಲಿಮಾರು ಹೊಸಾಗ್ಮೆ ಶ್ರೀ ಸೀತಾರಾಮ ಭಜನಾ ಮಂದಿರದ ಶ್ರೀ ಸೀತಾರಾಮ ದೇವರ ಮೂರ್ತಿ ಪ್ರತಿಷ್ಟಾ ದಿನಾಚರಣೆ, 91ನೇ ವಾರ್ಷಿಕ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮವು ಮೇ 1,ಗುರುವಾರ ರಂದು ನಡೆಯಲಿದೆ.
ಕಾರ್ಯಕ್ರಮಗಳ ವಿವರ :
ಮೇ 1, ಗುರುವಾರ ಬೆಳ್ಳಿಗ್ಗೆ 4.30 ಗಂಟೆಗೆ ಗಣಹೋಮ, ತೋರಣ ಸ್ಥಾಪನಾ
ಬೆಳ್ಳಿಗ್ಗೆ 5 ಗಂಟೆಗೆ ಪ್ರಾರ್ಥನೆ
ಗಂಟೆ 6ಕ್ಕೆ ಪುಣ್ಯಾಹ, ಪಂಚಾಮ್ರತ, ಅಭಿಷೇಕ, ನವಕ ಪ್ರಧಾನ ಹೋಮ, ಅಭಿಷೇಕ
ಬೆಳ್ಳಿಗ್ಗೆ 6.15ಕ್ಕೆ ಏಕಾಹ ಭಜನಾ ಕಾರ್ಯಕ್ರಮ ಆರಂಭ.
ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಹೂವಿನ ಪೂಜೆ
ಮಧ್ಯಾಹ್ನ 12.30ಕ್ಕೆ ಪಲ್ಲಪೂಜೆ, ಪ್ರಸಾದ ವಿತರಣೆ
ಮಧ್ಯಾಹ್ನ 1ರಿಂದ 3ರ ತನಕ ಮಹಾ ಅನ್ನ ಸಂತರ್ಪಣೆ.

ಭಕ್ತಾಭಿಮಾನಿಗಳು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು -ಮನ -ಧನಗಳಿಂದ ಸಹಕರಿಸಿ, ಪುಣ್ಯ ಕಾರ್ಯವನ್ನು ಯಶಸ್ವಿಯಾಗಿ ಜರಗಿಸಿ ಶ್ರೀ ಸೀತಾರಾಮ ದೇವರ ಕ್ರಪೆಗೆ ಪಾತ್ರರಾಗುವಂತ್ತೆ ಶ್ರೀ ಫಲಿಮಾರು ಮೊಗವೀರ ಮಹಾ ಸಭಾ ಫಲಿಮಾರು, ಫಲಿಮಾರು ಮೊಗವೀರ ಸಭಾ, ಮುಂಬಯಿ, ಶ್ರೀ ಸೀತಾರಾಮ ಸೇವಾ ಸಮಿತಿ ಫಲಿಮಾರು, ಫಲಿಮಾರು ಮೊಗವೀರ ಮಹಿಳಾ ಸಭಾ, ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು, ಇದರ ಪದಾಧಿಕಾರಿಗಳು, ಸದಸ್ಯರು, ಅರ್ಚಕ ವೃಂದ ವಿನಂತಿಸಿಕೊಂಡಿದ್ದಾರೆ.



Related posts

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ಸೆ.7 ರಂದು ಕಲ್ಯಾಣ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಭವ್ಯ ಸಮಾರಂಭ

Mumbai News Desk

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.

Mumbai News Desk

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk