30.5 C
Mumbai
June 8, 2026
Mumbai News Kannada
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.





ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಜ 22: ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ವರ್ಲಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿಬೀಡು ಪೌಂಡೇಶನ್, ಡಿ.22ರಂದು 30ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ, ಗುರುವಂದನೆ,

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk

ಫೆ.25 : ಗೋರೆಗಾಂವ್ ಕರ್ನಾಟಕ ಸಂಘ 63ನೇ ನಾಡಹಬ್ಬ, ವಿಚಾರ ಗೋಷ್ಠಿ.

Mumbai News Desk