28.4 C
Mumbai
March 7, 2026
Mumbai News Kannada
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.





ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ

Mumbai News Desk

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk

ಮಾ. 1ರಂದು ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿ: ದಶಮಾನೋತ್ಸವ ಸಮಾರೋಪ

Mumbai News Desk