30 C
Mumbai
April 24, 2026
Mumbai News Kannada
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.





ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ(ರಿ) ಆ.3 ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk