July 23, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.







ಕಾಪು ತಾಲೂಕು ಪಂಚಾಯತ್ ವತಿಯಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆ ಮೇ. 8ರಂದು, ಬೆಳಿಗ್ಗೆ ಕಾಪು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು.
ತಾಲೂಕು ಸಭೆಯ ಮುಖ್ಯವಾದ ವಿಷಯ ಗಳನ್ನು ಸಮಾಲೋಚನೆ ನಡೆಸುವುದಕ್ಕಾಗಿ ಕಾಪು ಗ್ಯಾರಂಟಿಯಲ್ಲಿ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಡಾ/ ಪ್ರತಿಭಾ.ತಹಶೀಲ್ದಾರು ಕಾಪು ತಾಲೂಕು ಹಾಜರಾದದ್ದು ಉಪಯುಕ್ತ ಮಾಹಿತಿಗಳನ್ನು ಸದಸ್ಯರೊಂದಿಗೆ ಚರ್ಚಿಸಿ ‌ಹಾಗೂ ಕುಂದು ಕೊರತೆ ಬಗ್ಗೆ ಮಾಹಿತಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಶ್ರೀ ಜೇಮ್ಸ್ ಡಿಸೋಜ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ ವಿವಿಧ ಯೋಜನೆಗಳ ಅಧಿಕಾರಿಗಳು ಹಾಗೂ, ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ  ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ  ಶೆಟ್ಟಿ ಓಪನ್ ಏರ್ ಗಾರ್ಡನ್” ಹೆಸರಿನಲ್ಲಿ ತೆರೆದ ವೇದಿಕೆ  ನಿರ್ಮಾಣ

Mumbai News Desk

ಮುಂಬಯಿಯ ಹಿರಿಯ ಪತ್ರಕರ್ತ ರವಿ ಬಿ ಅಂಚನ್ ರಿಗೆ ಮಾತೃ ವಿಯೋಗ.

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ

Mumbai News Desk

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk