28.4 C
Mumbai
March 7, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.





ಕಾಪು ತಾಲೂಕು ಪಂಚಾಯತ್ ವತಿಯಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆ ಮೇ. 8ರಂದು, ಬೆಳಿಗ್ಗೆ ಕಾಪು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು.
ತಾಲೂಕು ಸಭೆಯ ಮುಖ್ಯವಾದ ವಿಷಯ ಗಳನ್ನು ಸಮಾಲೋಚನೆ ನಡೆಸುವುದಕ್ಕಾಗಿ ಕಾಪು ಗ್ಯಾರಂಟಿಯಲ್ಲಿ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಡಾ/ ಪ್ರತಿಭಾ.ತಹಶೀಲ್ದಾರು ಕಾಪು ತಾಲೂಕು ಹಾಜರಾದದ್ದು ಉಪಯುಕ್ತ ಮಾಹಿತಿಗಳನ್ನು ಸದಸ್ಯರೊಂದಿಗೆ ಚರ್ಚಿಸಿ ‌ಹಾಗೂ ಕುಂದು ಕೊರತೆ ಬಗ್ಗೆ ಮಾಹಿತಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಶ್ರೀ ಜೇಮ್ಸ್ ಡಿಸೋಜ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ ವಿವಿಧ ಯೋಜನೆಗಳ ಅಧಿಕಾರಿಗಳು ಹಾಗೂ, ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ.



Related posts

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk