30 C
Mumbai
April 24, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ನಾಲಾಸೋಪಾರ ಗುರುಕೃಪಾ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿನಿ ಶ್ರದ್ಧಾ ಗಣೇಶ್ ನಾಯ್ಕಗೆ ಶೇ 95.60ಅಂಕ ಲಭಿಸಿದೆ.
ಈಕೆ ನಾಲಾಸೋಪಾರ ನಿವಾಸಿ ಮೂಲತ: ಕುಂದಾಪುರ ಮುಳ್ಳೆಕಟ್ಟೆ ಮಂಕಿಯ ಗಣೇಶ್ ಕೃಷ್ಣ ನಾಯ್ಕ ಹಾಗೂ ಲಕ್ಷ್ಮೀ ಗಣೇಶ್ ನಾಯ್ಕ ಅವರ ಸುಪುತ್ರಿ. ಇವರ ಸಾಧನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಥಾಣೆ ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ ಗೋಪಾಲ್ ಸುಭಾಷ್ ಚಂದನ್,ಮಾಜಿ ಅಧ್ಯಕ್ಷ ಮಹಾಬಲ ಕುಂದರ್,
ಉದ್ಯಮಿ ಕಿಶೋರ್ ಬಂಗೇರ ಇವರು ಶುಭ ಕೋರಿದ್ದಾರೆ.



Related posts

ನವಿ ಮುಂಬೈ ಪಾಲಿಕೆ ಚುನಾವಣೆ: ಸಾನ್ಪಾಡ ವಾರ್ಡ್ 19ರಲ್ಲಿ ನಗರಸೇವಕಿಯಾಗಿ ಶೈಲಾ ಜೆ. ಪಾಟೀಲ್ ಕುಲಾಲ್

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಧಾರ್ಮಿಕ ಸಭೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : 79ನೇ ವಾರ್ಷಿಕ ಮಹಾಸಭೆ,

Mumbai News Desk

ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿ,ಹಾಗೂ ತುಳುಕೂಟ ಫೌಂಡೇಶನ್ ಇದರ ಜಂಟಿ ಅಶ್ರಯದಲ್ಲಿ ಶ್ರೀದೇವಿ ಯಕ್ಷ ಕಲಾ ನಿಲಯದ ಮಕ್ಕಳ ಸ್ನೇಹ ಸಮ್ಮಿಲನ

Mumbai News Desk

ಮುಂಬಯಿ ನ್ಯೂಸ್ ವೀಕ್ಷಕರ / ಓದುಗರ ಮನೆ, ಮನೆ ಗಣಪತಿ

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk