September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ನಾಲಾಸೋಪಾರ ಗುರುಕೃಪಾ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿನಿ ಶ್ರದ್ಧಾ ಗಣೇಶ್ ನಾಯ್ಕಗೆ ಶೇ 95.60ಅಂಕ ಲಭಿಸಿದೆ.
ಈಕೆ ನಾಲಾಸೋಪಾರ ನಿವಾಸಿ ಮೂಲತ: ಕುಂದಾಪುರ ಮುಳ್ಳೆಕಟ್ಟೆ ಮಂಕಿಯ ಗಣೇಶ್ ಕೃಷ್ಣ ನಾಯ್ಕ ಹಾಗೂ ಲಕ್ಷ್ಮೀ ಗಣೇಶ್ ನಾಯ್ಕ ಅವರ ಸುಪುತ್ರಿ. ಇವರ ಸಾಧನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಥಾಣೆ ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ ಗೋಪಾಲ್ ಸುಭಾಷ್ ಚಂದನ್,ಮಾಜಿ ಅಧ್ಯಕ್ಷ ಮಹಾಬಲ ಕುಂದರ್,
ಉದ್ಯಮಿ ಕಿಶೋರ್ ಬಂಗೇರ ಇವರು ಶುಭ ಕೋರಿದ್ದಾರೆ.



Related posts

ಚಾರ್ಕೋಪ್ ಕನ್ನಡ ಬಳಗದ ಮಹಿಳೆಯರಿಂದ “ಅಷ್ಟವಿನಾಯಕ ಯಾತ್ರೆ”

Mumbai News Desk

ಶ್ರೀ ಅಯ್ಯಪ್ಪ ಯಕ್ಷ ಕಲಾ ಪ್ರತಿಷ್ಠಾನ ಮುಂಬಯಿ: ಕಲಾಭಿಮಾನಿಗಳ ಮನರಂಜಿಸಿದ ‘ಕಾಶಿ ತೀರ್ಥ’ ಯಕ್ಷಗಾನ ಪ್ರದರ್ಶನ

Mumbai News Desk

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.

Mumbai News Desk

ಪ್ರಭಾತ್ ಕಾಲೋನಿ ಪರಿಸರದಲ್ಲಿ ಜೂನ್ 5ರಂದು ವೃಕ್ಷಾರೋಪಣ ಕಾರ್ಯಕ್ರಮ

Mumbai News Desk

ಶ್ರೀ ರಜಕ ಸಂಘ ಮುಂಬಯಿ : ವಸಾಯಿ ಘಟಕದ ವತಿಯಿಂದ “ಆಟಿಡೊಂಜಿ ದಿನ” ಕಾರ್ಯಕ್ರಮ ವೈಭವದಿಂದ ಸಂಪನ್ನ

Mumbai News Desk

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk