July 23, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.







ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ನಾಲಾಸೋಪಾರ ಗುರುಕೃಪಾ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿನಿ ಶ್ರದ್ಧಾ ಗಣೇಶ್ ನಾಯ್ಕಗೆ ಶೇ 95.60ಅಂಕ ಲಭಿಸಿದೆ.
ಈಕೆ ನಾಲಾಸೋಪಾರ ನಿವಾಸಿ ಮೂಲತ: ಕುಂದಾಪುರ ಮುಳ್ಳೆಕಟ್ಟೆ ಮಂಕಿಯ ಗಣೇಶ್ ಕೃಷ್ಣ ನಾಯ್ಕ ಹಾಗೂ ಲಕ್ಷ್ಮೀ ಗಣೇಶ್ ನಾಯ್ಕ ಅವರ ಸುಪುತ್ರಿ. ಇವರ ಸಾಧನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಥಾಣೆ ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ ಗೋಪಾಲ್ ಸುಭಾಷ್ ಚಂದನ್,ಮಾಜಿ ಅಧ್ಯಕ್ಷ ಮಹಾಬಲ ಕುಂದರ್,
ಉದ್ಯಮಿ ಕಿಶೋರ್ ಬಂಗೇರ ಇವರು ಶುಭ ಕೋರಿದ್ದಾರೆ.



Related posts

ವಸಯಿ ಕರ್ನಾಟಕ ಸಂಘ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ (ರಿ ) – ವಾರ್ಷಿಕ  ವಿಹಾರಕೂಟ.

Mumbai News Desk

ಅಭಿನವ ಮಂತ್ರಾಲಯ ಜೋಗೇಶ್ವರಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಸಂಪನ್ನ

Mumbai News Desk

ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಸರಣಿ ತಾಳಮದ್ದಳೆಯ 11ನೇ ಪ್ರಸ್ತುತಿ; ಸನ್ಮಾನ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ನೂತನ ಗೌರವಾಧ್ಯಕ್ಷರಾಗಿ ಮಂಜುನಾಥ್ ಎ. ಬಿಲ್ಲವ ಆಯ್ಕೆ

Mumbai News Desk