September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ





2024/25 ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ 10 ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಕಲ್ಯಾಣ್ ವಾಣಿ ವಿದ್ಯಾಲಯದ ವಿದ್ಯಾರ್ಥಿನಿ ಅದಿತಿ ಆರ್ ಶೆಟ್ಟಿ ಯವರು ಶೇಕಡಾ 96.20 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವರು.
ಇವರು ಕಲ್ಯಾಣ್ ನ ನಿವಾಸಿ ಆಲೂರು ಗೋಳಿಕಟ್ಟೆ ರವಿ ಶೆಟ್ಟಿ ಮತ್ತು ಕುಂದಾಪುರ ತಲ್ಲೂರು ವಿದ್ಯಾ ಶೆಟ್ಟಿ ದಂಪತಿಗಳ ಪುತ್ರಿ.



Related posts

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕೋಪರಖೈರನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ 46ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಕನ್ನಡ ಸಂಘ, ಸಯನ್ ಇದರ ಆಟಿಡೊಂಜಿ ದಿನ

Mumbai News Desk

ಬಂಟ್ಸ್ ಫೋರಮ್ ಮೀರಾ ಭಾಯಂದರಿನ ಬಂಟರಕೂಟ-2026 ಕಾರ್ಯಕ್ರಮದ ಪೂರ್ವಭಾವಿ ಸಭೆ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಜಿ.ಎಸ್.ಬಿ.ಎಸ್. ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ, ಮಾಹಿಮ್ ಘಟಕದ ವಿಸ್ತರಣೆಯ ಉದ್ಘಾಟನೆ

Mumbai News Desk

ಲಾಲ್ ಬಾಗ್ ಚಾ ರಾಜ ಪಂಡಲ್ ನಲ್ಲಿ ವಿಐಪಿ ದರ್ಶನ ಪಕ್ಷಪಾತವನ್ನು ಖಂಡಿಸಿ, ನೋಟಿಸ್ ಜಾರಿ ಮಾಡಿದ ಮಾನವ ಹಕ್ಕುಗಳ ಆಯೋಗ

Mumbai News Desk