28.5 C
Karnataka
May 16, 2025
ಮುಂಬಯಿ

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ



2024/25 ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ 10 ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಕಲ್ಯಾಣ್ ವಾಣಿ ವಿದ್ಯಾಲಯದ ವಿದ್ಯಾರ್ಥಿನಿ ಅದಿತಿ ಆರ್ ಶೆಟ್ಟಿ ಯವರು ಶೇಕಡಾ 96.20 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವರು.
ಇವರು ಕಲ್ಯಾಣ್ ನ ನಿವಾಸಿ ಆಲೂರು ಗೋಳಿಕಟ್ಟೆ ರವಿ ಶೆಟ್ಟಿ ಮತ್ತು ಕುಂದಾಪುರ ತಲ್ಲೂರು ವಿದ್ಯಾ ಶೆಟ್ಟಿ ದಂಪತಿಗಳ ಪುತ್ರಿ.

Related posts

ಬಂಟರ ಸಂಘ ಮುಂಬಯಿ, ಮೀರಾ -ಭಾಯಂದರ್ ಪ್ರಾದೇಶಿಕ  ಸಮಿತಿ ವಾರ್ಷಿಕ ವಿದ್ಯಾರ್ಥಿ ವೇತನ, ದತ್ತು ಸ್ವೀಕಾರ, ವಿಧವಾವೇತನ, ಆರ್ಥಿಕ ನೆರವು ವಿತರಣೆ,

Mumbai News Desk

ಮೊಗವೀರ ಸಮಾಜದ ಯುವ ನೇತಾರ ಸಂತೋಷ್ ಪುತ್ರನ್ ಅವರ ಮಾತೃಶ್ರೀ ಸೀತಾ ಕೃಷ್ಣ ಪುತ್ರನ್ ರಿಗೆ ನುಡಿ ನಮನ. 

Mumbai News Desk

ಮದರ್ ಇಂಡಿಯಾ 19ನೇ ಈಸ್ಟ್ ಬಾಂಬೆ ಹಳೇ ವಿದ್ಯಾರ್ಥಿ ಸ್ಕೌಟ್ ಬಳಗದ 4ನೇ ವಾರ್ಷಿಕ ಸ್ನೇಹ ಸಮ್ಮಿಲನ.

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ 34ನೇ ವಾರ್ಷಿಕ ಶರವನ್ನವರಾತ್ರಿ ಸಂನನ್ನ:

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ ಸಮಾರಂಭಕ್ಕೆ ಚಾಲನೆ ,ಕೃತಿ ಲೋಕಾರ್ಪಣೆ,

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಯಲ್ಲಿ ಆಷಾಢದಲ್ಲಿ ಒಂದು ದಿನದ ಸಂಭ್ರಮ*

Mumbai News Desk