32 C
Mumbai
April 24, 2026
Mumbai News Kannada
ಪ್ರಕಟಣೆ

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.






  ಮುಂಬಯಿ ಮೇ23.  ಮಲಾಡ್ ಪೂರ್ವ, ಕುರಾರ್ ವಿಲೇಜ್   ಇಲ್ಲಿಯ
ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ  ಶನಿ ಜಯಂತಿಯ  ಪ್ರಯುಕ್ತ,  ತಾ  ೨೭.೫. ೨೦೨೫ ಮಂಗಳವಾರ ವೈಶಾಖ  ಅಮವಾಸ್ಯೆ ದಿನದಂದು ಬೆಳಿಗ್ಗೆ ೭.೩೦ ಕ್ಕೆ ಶ್ರೀ ಶನಿ ದೇವರಿಗೆ ದೇವತಾ ಪ್ರಾರ್ಥನೆ ಮತ್ತು ಹವನ ನಂತರ ೮.೩೦ ಕ್ಕೆ ಮಹಾ ಅಭಿಷೇಕ ನೆರವೇರಲಿದೆ. ಸಂಜೆ ೫ ಕ್ಕೆ ಭಜನಾ ಸಂಕೀರ್ತನ ಮತ್ತು ೭.೩೦ ಕ್ಕೆ ಶನಿ ದೇವರ ಪಾಲಕಿ ಮೆರವಣಿಗೆ  ತದನಂತರ ಶನಿ ದೇವರಿಗೆ ಅತೀ ಪ್ರಿಯವಾದ ಕಪ್ಪು ಎಳ್ಳು ವಿನಿಂದ ಸಾರ್ವಜನಿಕ ತಿಲದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಗ್ರೌಂಡ್ ನಲ್ಲಿ ಜರಗಳಿರುವುದು.
   ಈ ಪುಣ್ಯ ಕಾರ್ಯಕ್ಕೆ ಭಕ್ತಾಭಿಮಾನಿಗಳು ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಬೇಕಾಗಿ ಶನಿ ಮಹಾತ್ಮಾ ಪೂಜಾ ಸಮಿತಿಯ  ಅಧ್ಯಕ್ಷರು  ಶ್ರೀನಿವಾಸ ಸಪಲ್ಯ, ಉಪಧ್ಯಕ್ಶರು  ವಿಶ್ವನಾಥ್ ಶೆಟ್ಟಿ ಪೇತ್ರಿ ಮತ್ತು ರಮೇಶ್ ಆಚಾರ್ಯ, ಕಾರ್ಯದರ್ಶಿ  ಸಂತೋಷ್ ಶೆಟ್ಟಿ, ಜೊತೆ ಕಾರ್ಯದರ್ಶಿ  ನಿತ್ಯಾನಂದ ಕೋಟಿಯನ್ ಮತ್ತು   ಶಾಲಿನಿ ಶೆಟ್ಟಿ, ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಹಾಗು ಜೊತೆ ಕೋಶಾಧಿಕಾರಿ  ಚಂದ್ರಕುಮಾರ್ ಶೆಟ್ಟಿ ಮತ್ತು ಮನೋಹರ್ ಶೆಟ್ಟಿ, ಮಹಿಳಾವಿಭಾಗ ಕಾರ್ಯಾಧ್ಯಕ್ಷೆ  ಶೀತಲ್ ಆನಂದ್ ಕೋಟ್ಯಾನ್   , ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ನಾರಾಯಣ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ, ಬಾಬು ಚಂದನ್, ರಮೇಶ್ ರಾವ್ ಮತ್ತು ಕಾರ್ಯಕಾರಿ ಸಮಿತಿ ಹಾಗು ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿಕೊಂಡಿದ್ದಾರೆ. 

B. Dinesh Kulal

Mob.: 9821868674



Related posts

ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಘಾಟ್ಕೊಪರ್ ಪಶ್ಚಿಮ : ಜ. 4ಕ್ಕೆ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk

ಡಿ. 29. ಕನಕದಾಸ ಜಯಂತಿ, ಕುವೆಂಪು ಜಯಂತಿ ಗೌರವಾರ್ಥ,ಕರ್ನಾಟಕ ರಾಜ್ಯೋತ್ಸವ ಸಂಭ್ರಮ – ಕರುನಾಡ ಡಿಂಡಿಮ – 2024.

Mumbai News Desk

ಅ. 24ರಂದು ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ 

Chandrahas

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)

Mumbai News Desk