34 C
Mumbai
March 6, 2026
Mumbai News Kannada
ಪ್ರಕಟಣೆ

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.






  ಮುಂಬಯಿ ಮೇ23.  ಮಲಾಡ್ ಪೂರ್ವ, ಕುರಾರ್ ವಿಲೇಜ್   ಇಲ್ಲಿಯ
ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ  ಶನಿ ಜಯಂತಿಯ  ಪ್ರಯುಕ್ತ,  ತಾ  ೨೭.೫. ೨೦೨೫ ಮಂಗಳವಾರ ವೈಶಾಖ  ಅಮವಾಸ್ಯೆ ದಿನದಂದು ಬೆಳಿಗ್ಗೆ ೭.೩೦ ಕ್ಕೆ ಶ್ರೀ ಶನಿ ದೇವರಿಗೆ ದೇವತಾ ಪ್ರಾರ್ಥನೆ ಮತ್ತು ಹವನ ನಂತರ ೮.೩೦ ಕ್ಕೆ ಮಹಾ ಅಭಿಷೇಕ ನೆರವೇರಲಿದೆ. ಸಂಜೆ ೫ ಕ್ಕೆ ಭಜನಾ ಸಂಕೀರ್ತನ ಮತ್ತು ೭.೩೦ ಕ್ಕೆ ಶನಿ ದೇವರ ಪಾಲಕಿ ಮೆರವಣಿಗೆ  ತದನಂತರ ಶನಿ ದೇವರಿಗೆ ಅತೀ ಪ್ರಿಯವಾದ ಕಪ್ಪು ಎಳ್ಳು ವಿನಿಂದ ಸಾರ್ವಜನಿಕ ತಿಲದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಗ್ರೌಂಡ್ ನಲ್ಲಿ ಜರಗಳಿರುವುದು.
   ಈ ಪುಣ್ಯ ಕಾರ್ಯಕ್ಕೆ ಭಕ್ತಾಭಿಮಾನಿಗಳು ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಬೇಕಾಗಿ ಶನಿ ಮಹಾತ್ಮಾ ಪೂಜಾ ಸಮಿತಿಯ  ಅಧ್ಯಕ್ಷರು  ಶ್ರೀನಿವಾಸ ಸಪಲ್ಯ, ಉಪಧ್ಯಕ್ಶರು  ವಿಶ್ವನಾಥ್ ಶೆಟ್ಟಿ ಪೇತ್ರಿ ಮತ್ತು ರಮೇಶ್ ಆಚಾರ್ಯ, ಕಾರ್ಯದರ್ಶಿ  ಸಂತೋಷ್ ಶೆಟ್ಟಿ, ಜೊತೆ ಕಾರ್ಯದರ್ಶಿ  ನಿತ್ಯಾನಂದ ಕೋಟಿಯನ್ ಮತ್ತು   ಶಾಲಿನಿ ಶೆಟ್ಟಿ, ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಹಾಗು ಜೊತೆ ಕೋಶಾಧಿಕಾರಿ  ಚಂದ್ರಕುಮಾರ್ ಶೆಟ್ಟಿ ಮತ್ತು ಮನೋಹರ್ ಶೆಟ್ಟಿ, ಮಹಿಳಾವಿಭಾಗ ಕಾರ್ಯಾಧ್ಯಕ್ಷೆ  ಶೀತಲ್ ಆನಂದ್ ಕೋಟ್ಯಾನ್   , ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ನಾರಾಯಣ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ, ಬಾಬು ಚಂದನ್, ರಮೇಶ್ ರಾವ್ ಮತ್ತು ಕಾರ್ಯಕಾರಿ ಸಮಿತಿ ಹಾಗು ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿಕೊಂಡಿದ್ದಾರೆ. 

B. Dinesh Kulal

Mob.: 9821868674



Related posts

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಸೆಪ್ಟೆಂಬರ್‌ 14 : ಮುಂಬಯಿ ಕನ್ನಡ ಸಂಘದ 83ನೇ ವಾರ್ಷಿಕ ಮಹಾಸಭೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk