September 6, 2026
Mumbai News Kannada
ಪ್ರಕಟಣೆ

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.






  ಮುಂಬಯಿ ಮೇ23.  ಮಲಾಡ್ ಪೂರ್ವ, ಕುರಾರ್ ವಿಲೇಜ್   ಇಲ್ಲಿಯ
ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ  ಶನಿ ಜಯಂತಿಯ  ಪ್ರಯುಕ್ತ,  ತಾ  ೨೭.೫. ೨೦೨೫ ಮಂಗಳವಾರ ವೈಶಾಖ  ಅಮವಾಸ್ಯೆ ದಿನದಂದು ಬೆಳಿಗ್ಗೆ ೭.೩೦ ಕ್ಕೆ ಶ್ರೀ ಶನಿ ದೇವರಿಗೆ ದೇವತಾ ಪ್ರಾರ್ಥನೆ ಮತ್ತು ಹವನ ನಂತರ ೮.೩೦ ಕ್ಕೆ ಮಹಾ ಅಭಿಷೇಕ ನೆರವೇರಲಿದೆ. ಸಂಜೆ ೫ ಕ್ಕೆ ಭಜನಾ ಸಂಕೀರ್ತನ ಮತ್ತು ೭.೩೦ ಕ್ಕೆ ಶನಿ ದೇವರ ಪಾಲಕಿ ಮೆರವಣಿಗೆ  ತದನಂತರ ಶನಿ ದೇವರಿಗೆ ಅತೀ ಪ್ರಿಯವಾದ ಕಪ್ಪು ಎಳ್ಳು ವಿನಿಂದ ಸಾರ್ವಜನಿಕ ತಿಲದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಗ್ರೌಂಡ್ ನಲ್ಲಿ ಜರಗಳಿರುವುದು.
   ಈ ಪುಣ್ಯ ಕಾರ್ಯಕ್ಕೆ ಭಕ್ತಾಭಿಮಾನಿಗಳು ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಬೇಕಾಗಿ ಶನಿ ಮಹಾತ್ಮಾ ಪೂಜಾ ಸಮಿತಿಯ  ಅಧ್ಯಕ್ಷರು  ಶ್ರೀನಿವಾಸ ಸಪಲ್ಯ, ಉಪಧ್ಯಕ್ಶರು  ವಿಶ್ವನಾಥ್ ಶೆಟ್ಟಿ ಪೇತ್ರಿ ಮತ್ತು ರಮೇಶ್ ಆಚಾರ್ಯ, ಕಾರ್ಯದರ್ಶಿ  ಸಂತೋಷ್ ಶೆಟ್ಟಿ, ಜೊತೆ ಕಾರ್ಯದರ್ಶಿ  ನಿತ್ಯಾನಂದ ಕೋಟಿಯನ್ ಮತ್ತು   ಶಾಲಿನಿ ಶೆಟ್ಟಿ, ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಹಾಗು ಜೊತೆ ಕೋಶಾಧಿಕಾರಿ  ಚಂದ್ರಕುಮಾರ್ ಶೆಟ್ಟಿ ಮತ್ತು ಮನೋಹರ್ ಶೆಟ್ಟಿ, ಮಹಿಳಾವಿಭಾಗ ಕಾರ್ಯಾಧ್ಯಕ್ಷೆ  ಶೀತಲ್ ಆನಂದ್ ಕೋಟ್ಯಾನ್   , ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ನಾರಾಯಣ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ, ಬಾಬು ಚಂದನ್, ರಮೇಶ್ ರಾವ್ ಮತ್ತು ಕಾರ್ಯಕಾರಿ ಸಮಿತಿ ಹಾಗು ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿಕೊಂಡಿದ್ದಾರೆ. 

B. Dinesh Kulal

Mob.: 9821868674



Related posts

ಬಂಟರ ಸಂಘ ಮುಂಬಯಿ : ಫೆ 4 ರಂದು ವಸಯಿ-ದಾಹಣು ಪ್ರಾದೇಶಿಕ ಸಮಿತಿ ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭ

Mumbai News Desk

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.

Mumbai News Desk

ಕಾಂತೇಶ್ವರ ದೇವಸ್ಥಾನ ಕಾಂತಾವರ ಜ14ರಿಂದ 23  ವರ್ಷಾವಧಿ ಜಾತ್ರೆ ರಥೋತ್ಸವ,

Mumbai News Desk

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಜ. 25: ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ

Mumbai News Desk