32 C
Mumbai
March 7, 2026
Mumbai News Kannada
ಪ್ರಕಟಣೆ

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.





ಮುಂಬಯಿ ಮೇ27 : ಧಾರ್ಮಿಕ. ಸಾಮಾಜಿಕ ಸೇವಾ ಕರ್ತ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ನವೀನ್ ಅಂಚನ್ ಅವರ ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಾಗಿರು ಸ್ವಾಮೀ ಕೊರಗಜ್ಜ ನೇಮೋತ್ಸವ ಮಲಾಡ್ ಇದರ ವತಿಯಿಂದ  ಮೇ. 31ರ  ಶನಿವಾರ ದಂದು ಮಲಾಡ್ ಪೂರ್ವ ,ಪುಷ್ಪಾ ಪಾರ್ಕ ಇಲ್ಲಿಯ ಉತ್ಕರ್ಷ. ಶಾಲೆಯ ಮೈದಾನದಲ್ಲಿ ತಡಸಂಜೆ ನಡೆಯಲಿದೆ. 

ಅಂದು ಅಪರಾಹ್ನ 3  ರಿಂದ   ಮಲಾಡ್ ಪೂರ್ವ ಗೋಲ್ ಗಾರ್ಡನ್ ನಿಂದ  ಉತ್ಕರ್ಷ  ಮೈದಾನ ತನಕ ಮೆರವಣಿ ಗೆ ನಡೆಯಲಿದೆ.

 ಸಂಜೆ 6 ರಿಂದ ನೇಮೋತ್ಸವ ಪ್ರಾರಂಭಗೊಳ್ಳಲಿದೆ.ರಾತ್ರಿ 8  ರಿಂದ ಮಹಾ ಅನ್ನ ಸಂತರ್ಪಣೆ . ರಾತ್ರಿ ಕೊರಗಜ್ಜನ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ

ಭಕ್ತಾಭಿಮಾನಿಗಳು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಮಲಾಡ್ ಪೂರ್ವ ದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ. 

B. Dinesh Kulal

Mob.: 9821868674



Related posts

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಫೆ.1 ರಿಂದ 3 ರ ವರಗೆ ಶ್ರೀ ಶನೀಶ್ವರ ಮಂದಿರ (ರಿ), ಭಟ್ಟಿಪಾಡದ 40ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಡಿ. 20ರಂದು 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk