32 C
Mumbai
April 24, 2026
Mumbai News Kannada
ತುಳುನಾಡು

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ





ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು, ಅದರ ಜೊತೆ ಜೀವನದಲ್ಲೂ ಯಶಸ್ಸುಗಳಿಸಬೇಕು, ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.
ಅವರು ಮೂಲ್ಕಿ ಸೀಮೆ ಅರಮನೆ, ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿಧ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಈ ಸಂದರ್ಭ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಜೈನ್, ಕಟೀಲ್ ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ಅಸ್ರಣ್ಣ, ಚಿತ್ರನಟ ಮಂಡ್ಯ ರಮೇಶ್ ಪ್ರಿಯದರ್ಶಿನಿ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ಡಾ. ಕಾರ್ತಿಕ್ ರಾವ್, ಉದ್ಯಮಿ ಮರ್ಸಿ ವೀಣಾ ಡಿಸೋಜ, ಗೌತಮ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.


ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ವಿನೋದ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು, ಮಹಿಮ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.



Related posts

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk