July 23, 2026
Mumbai News Kannada
ತುಳುನಾಡು

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ







ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು, ಅದರ ಜೊತೆ ಜೀವನದಲ್ಲೂ ಯಶಸ್ಸುಗಳಿಸಬೇಕು, ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.
ಅವರು ಮೂಲ್ಕಿ ಸೀಮೆ ಅರಮನೆ, ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿಧ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಈ ಸಂದರ್ಭ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಜೈನ್, ಕಟೀಲ್ ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ಅಸ್ರಣ್ಣ, ಚಿತ್ರನಟ ಮಂಡ್ಯ ರಮೇಶ್ ಪ್ರಿಯದರ್ಶಿನಿ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ಡಾ. ಕಾರ್ತಿಕ್ ರಾವ್, ಉದ್ಯಮಿ ಮರ್ಸಿ ವೀಣಾ ಡಿಸೋಜ, ಗೌತಮ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.


ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ವಿನೋದ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು, ಮಹಿಮ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.



Related posts

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk

ಮೂಲ್ಕಿ : ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮದ ಯಶಸ್ಸು ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಪುನರ್ಜಾಗೃತಿಯ ಸಂಕೇತ – ಡಾ. ಹರಿಶ್ಚಂದ್ರ ಸಾಲ್ಯಾನ್

Mumbai News Desk

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk