July 23, 2026
Mumbai News Kannada
ಸುದ್ದಿ

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ







ಥಗ್ ಲೈಫ್ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾಣೆಗೆ ಒಳಪಡಿಸಿದ್ದು ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕಮಲಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಾಣಿಜ್ಯ ಉದ್ದೇಶದ ಸಿನಿಮಾ ಮಾಡಿದ್ದಾರೆ ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ ಎಂದು ನ್ಯಾಯಾಲಯ ಪ್ರಶ್ನೆಸಿದ್ದು, ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತೆ ಆಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ ? ಆದರೆ ಕ್ಷಮಯಾಚನೆ ಮಾಡಲು ಸಿದ್ದರಿಲ್ಲ, ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡಲು ಬಯಸುತ್ತೀರಾ. ನೀವು ಕ್ಷಮೆ ಯಾಚಿಸಿದರೆ ಸಮಸ್ಯೆ ಇರುವುದಿಲ್ಲ ಕ್ಷಮಯಾಚನೆ ಮಾಡಿ ಎಂದು ನ್ಯಾಯವಾದಿ ಎಂ ನಾಗ ಪ್ರಸನ್ನ ಅವರಿಂದ ಪೀಠ ಕಮಲಹಾಸನ್ ಪರ ವಕೀಲರಿಗೆ ನ್ಯಾ. ಎಂ. ನಾಗಪ್ರಸನ್ನ ಪ್ರಶ್ನೆ ಮಾಡಿದ್ದಾರೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (31/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಚೀನಾದ ಎಮ್‌.ಡಿ.ಆರ್‌.ಟಿ. ಗ್ಲೋಬಲ್ ಕಾನ್ಫರೆನ್ಸ್‌ನಲ್ಲಿ ಡಾ. ಆರ್. ಕೆ. ಶೆಟ್ಟಿ ಭಾಷಣ

Mumbai News Desk