30 C
Mumbai
April 24, 2026
Mumbai News Kannada
ಸುದ್ದಿ

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ





ಮುಂಬಯಿ : ಕರ್ನಾಟಕ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಕಳೆದ 40 ವರ್ಷಗಳಿಂದ ಸೇವೆ ಮಾಡುತ್ತಿದ್ದ ಬ್ಯಾಂಕಿನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರು ಮೇ 31ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕರ್ನಾಟಕ ಬ್ಯಾಂಕಿನ ಕಾಂದಿವಲಿ ಪಶ್ಚಿಮ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರಿಗೆ ಭ್ಯಾಂಕಿನ ಸಿಬ್ಬಂದಿಗಳು ಬೀಳ್ಕೊಡುವ ಸಮಾರಂಭವನ್ನು ಏರ್ಪಡಿಸಿದ್ದು ಇದಕ್ಕೆ ಮೊದಲು ಬೊರಿವಲಿ ಪಶ್ಚಿಮ ಶಾಖೆಯಲ್ಲಿ ದೀರ್ಘ ಕಾಲ ಸೇವೆ ಮಾಡಿದ ನಾರಾಯಣ ಮೊಗವೀರ ತನ್ನ ಸೇವಾ ಅವಧಿಯಲ್ಲಿ ಸಹಕರಿಸಿದ ಹಾಗೂ ಪ್ರೋತ್ಸಾಹ ನೀಡಿದ ಎಲ್ಲಾ ಹಿರಿ ಹಿರಿಯ ಸಿಬ್ಬಂದಿ ಹಾಗೂ ಗ್ರಾಹಕರಿಗೆ ಅಬಾರ ವ್ಯಕ್ತಪಡಿಸಿದರು.

ಕರ್ನಾಟಕ ಬ್ಯಾಂಕಿನ ರೀಜನಲ್ ಕಚೇರಿಯ ಮುಖ್ಯ ಪ್ರಬಂಧಕ ಸರಿನ್ ಹರಿ, ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಗೌರವ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ, ಶಾಖೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದು ನಿವೃತ್ತಿ ಜೀವನ ನಡೆಸಲಿರುವ ನಾರಾಯಣ ಮೊಗವೀರ ಅವರಿಗೆ ಈ ಸಂದರ್ಭದಲ್ಲಿ ಶುಭ ಹಾರೈಸಿದರು.



Related posts

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk

ಕರ್ನಾಟಕ ಸಮಾಜ ಸೂರತ್. ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಗದಾಯುದ್ಧ ಯಕ್ಷಗಾನ ಪ್ರದರ್ಶನ.

Mumbai News Desk