32 C
Mumbai
March 7, 2026
Mumbai News Kannada
ತುಳುನಾಡು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು





ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು.

ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್
(ಆಡಳಿತ ಮೊಕ್ತೆಸರರು), ಮೋನಪ್ಪ ಮಜಿ, ರಾಜ್ ಗೋಪಾಲ್, ರವೀಂದ್ರ ಕೆ, ಸುಜನ್ ದಾಸ್ ಕುಡುಪು, ವೈ ಬಿ ಸುಂದರ್ ಇರಾ, ಚಿರಿಯಂಡ ಬೆಳ್ಚಪ್ಪಾಡ, ಶ್ರೀಮತಿ ಉಷಾ ಪ್ರಭಾಕರ್ ಮತ್ತು ಶ್ರೀಮತಿ ಸರಳಾ ನಾಗೇಶ್ (ಮೊಕ್ತೆಸರರು) ಶ್ರೀ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರು : ಗಣೇಶ್ ಕುಂಟಲ್ಪಾಡಿ, ಪ್ರಧಾನ ಕಾರ್ಯದರ್ಶಿ : ಸುಧೀರ್ ಬಿ, ಕೋಶಾಧಿಕಾರಿ ; ಲೋಕೇಶ್ ಬೋಳಾರ್, ಉಪಾಧ್ಯಕ್ಷರು ; ಪುರುಷ ಸಾಲ್ಯಾನ್ , ನೆತ್ರಕೆರೆ, ಉದಯ ಕುಮಾರ್ ಕುಡುಪು, ಜೊತೆ ಕಾರ್ಯದರ್ಶಿಗಳು ; ವಾಮನ್ ಡಿ ಇರಾ ಮತ್ತು ಪುರಂದರ ಬೋಳಾರ್



Related posts

ಮಂಗಳೂರು ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ, ಸಿಎಂ ಆಗಮನಕ್ಕೆ ಮನವಿ

Mumbai News Desk

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk

ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ‘ಭಾರತ್ ಬ್ಯಾಂಕ್’: ಬೆಳ್ತಂಗಡಿಯ ಸುಸಜ್ಜಿತ ಕಟ್ಟಡದಲ್ಲಿ ಶಾಖೆ ಕಾರ್ಯಾರಂಭ.

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk