July 23, 2026
Mumbai News Kannada
ಪ್ರಕಟಣೆ

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”







ವಿಕ್ರೋಲಿ ಕನ್ನಡ ಸಂಘವು
(ಸಂಚಾಲಕರು ವೀಕೇಸ್ ಇಂಗ್ಲಿಷ್ ಹೈಸ್ಕೂಲ್ )
ವಜ್ರ ಮಹೋತ್ಸವ ದತ್ತ ದಾಪುಗಾಲಿಡುತ್ತಿರುವ ಸುಸಂದರ್ಭದಲ್ಲಿ , ವಜ್ರ ಮಹೋತ್ಸವದ ಪೂರ್ವಭಾವಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ

ನವಂಬರ್18ರ , ಶನಿವಾರದಂದು ಮದ್ಯಾಹ್ನ 3.00 ಗಂಟೆಗೆ ಕಾಮ್ಗಾರ್ ಕಲ್ಯಾಣ ಭವನ ಸಭಾಗೃಹ ವಿಕ್ರೋಲಿ ಕೋರ್ಟ್ ನ ಹತ್ತಿರ, ಕನ್ನಮ್ ವಾರ್ ನಗರ 2, ವಿಕ್ರೋಲಿ ಪೂರ್ವ ದಲ್ಲಿ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಸಾರಥ್ಯದ ಚಾ – ಪರ್ಕ ಕಲಾವಿದರ, ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ ಈ ವರ್ಷದ ಹೊಸ ತುಳು ನಾಟಕ “ಪುದರ್ ದಿದಾಂಡ್!!!!” ಮುಂಬಯಿಯಲ್ಲಿ ಪ್ರಥಮ ಪ್ರಯೋಗವಾಗಿ ತುಳು ಹಾಸ್ಯಮಯ ನಾಟಕವು ಉಚಿತವಾಗಿ ಪ್ರದರ್ಶನಗೊಳ್ಳಲಿದೆ.

ಕಲಾಭಿಮಾನಿಗಳೆಲ್ಲರೂ ಈ ಸುವರ್ಣಾವಕಾಶವನ್ನು ಕಳ ಕೊಳ್ಳದೆ , ತಪ್ಪದೆ ಬಂದು ವೀಕ್ಷಿಸಿ ಪ್ರೊತಾಹಿಸಬೇಕಾಗಿ ಅಧ್ಯಕ್ಷರಾದ ಉದಯ ಎಲ್. ಶೆಟ್ಟಿ ಪೇಜಾವರ., ಗೌ. ಕಾರ್ಯದರ್ಶಿ ಉಮೇಶ್ ಎನ್.ಪೂಜಾರಿ,

ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಯುಗಾನಂದ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿಗಳಾದ ಪ್ರವೀಣ್ ಕೆ ಶೆಟ್ಟಿ, ಸುರೇಂದ್ರ ಪೂಜಾರಿ. ಮತ್ತು ಕಾರ್ಯಕಾರಿ ಸಮಿತಿಯ ಸರ್ವ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಘಾಟ್ಕೊಪರ್ ಪಶ್ಚಿಮ : ಜ. 4ಕ್ಕೆ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ : ಸೆ. 22ರಿಂದ ಅ. 2ರ ತನಕ 61ನೇ ವರ್ಷದ ನವರಾತ್ರಿ ಉತ್ಸವ

Mumbai News Desk

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..

Mumbai News Desk

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk