September 6, 2026
Mumbai News Kannada
ಪ್ರಕಟಣೆ

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”





ವಿಕ್ರೋಲಿ ಕನ್ನಡ ಸಂಘವು
(ಸಂಚಾಲಕರು ವೀಕೇಸ್ ಇಂಗ್ಲಿಷ್ ಹೈಸ್ಕೂಲ್ )
ವಜ್ರ ಮಹೋತ್ಸವ ದತ್ತ ದಾಪುಗಾಲಿಡುತ್ತಿರುವ ಸುಸಂದರ್ಭದಲ್ಲಿ , ವಜ್ರ ಮಹೋತ್ಸವದ ಪೂರ್ವಭಾವಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ

ನವಂಬರ್18ರ , ಶನಿವಾರದಂದು ಮದ್ಯಾಹ್ನ 3.00 ಗಂಟೆಗೆ ಕಾಮ್ಗಾರ್ ಕಲ್ಯಾಣ ಭವನ ಸಭಾಗೃಹ ವಿಕ್ರೋಲಿ ಕೋರ್ಟ್ ನ ಹತ್ತಿರ, ಕನ್ನಮ್ ವಾರ್ ನಗರ 2, ವಿಕ್ರೋಲಿ ಪೂರ್ವ ದಲ್ಲಿ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಸಾರಥ್ಯದ ಚಾ – ಪರ್ಕ ಕಲಾವಿದರ, ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ ಈ ವರ್ಷದ ಹೊಸ ತುಳು ನಾಟಕ “ಪುದರ್ ದಿದಾಂಡ್!!!!” ಮುಂಬಯಿಯಲ್ಲಿ ಪ್ರಥಮ ಪ್ರಯೋಗವಾಗಿ ತುಳು ಹಾಸ್ಯಮಯ ನಾಟಕವು ಉಚಿತವಾಗಿ ಪ್ರದರ್ಶನಗೊಳ್ಳಲಿದೆ.

ಕಲಾಭಿಮಾನಿಗಳೆಲ್ಲರೂ ಈ ಸುವರ್ಣಾವಕಾಶವನ್ನು ಕಳ ಕೊಳ್ಳದೆ , ತಪ್ಪದೆ ಬಂದು ವೀಕ್ಷಿಸಿ ಪ್ರೊತಾಹಿಸಬೇಕಾಗಿ ಅಧ್ಯಕ್ಷರಾದ ಉದಯ ಎಲ್. ಶೆಟ್ಟಿ ಪೇಜಾವರ., ಗೌ. ಕಾರ್ಯದರ್ಶಿ ಉಮೇಶ್ ಎನ್.ಪೂಜಾರಿ,

ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಯುಗಾನಂದ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿಗಳಾದ ಪ್ರವೀಣ್ ಕೆ ಶೆಟ್ಟಿ, ಸುರೇಂದ್ರ ಪೂಜಾರಿ. ಮತ್ತು ಕಾರ್ಯಕಾರಿ ಸಮಿತಿಯ ಸರ್ವ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಆ.16: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಜುಲೈ 28 ರಂದು ಆಷಾಢೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜುಲೈ 11ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk