32 C
Mumbai
March 7, 2026
Mumbai News Kannada
ಪ್ರಕಟಣೆ

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”





ವಿಕ್ರೋಲಿ ಕನ್ನಡ ಸಂಘವು
(ಸಂಚಾಲಕರು ವೀಕೇಸ್ ಇಂಗ್ಲಿಷ್ ಹೈಸ್ಕೂಲ್ )
ವಜ್ರ ಮಹೋತ್ಸವ ದತ್ತ ದಾಪುಗಾಲಿಡುತ್ತಿರುವ ಸುಸಂದರ್ಭದಲ್ಲಿ , ವಜ್ರ ಮಹೋತ್ಸವದ ಪೂರ್ವಭಾವಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ

ನವಂಬರ್18ರ , ಶನಿವಾರದಂದು ಮದ್ಯಾಹ್ನ 3.00 ಗಂಟೆಗೆ ಕಾಮ್ಗಾರ್ ಕಲ್ಯಾಣ ಭವನ ಸಭಾಗೃಹ ವಿಕ್ರೋಲಿ ಕೋರ್ಟ್ ನ ಹತ್ತಿರ, ಕನ್ನಮ್ ವಾರ್ ನಗರ 2, ವಿಕ್ರೋಲಿ ಪೂರ್ವ ದಲ್ಲಿ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಸಾರಥ್ಯದ ಚಾ – ಪರ್ಕ ಕಲಾವಿದರ, ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ ಈ ವರ್ಷದ ಹೊಸ ತುಳು ನಾಟಕ “ಪುದರ್ ದಿದಾಂಡ್!!!!” ಮುಂಬಯಿಯಲ್ಲಿ ಪ್ರಥಮ ಪ್ರಯೋಗವಾಗಿ ತುಳು ಹಾಸ್ಯಮಯ ನಾಟಕವು ಉಚಿತವಾಗಿ ಪ್ರದರ್ಶನಗೊಳ್ಳಲಿದೆ.

ಕಲಾಭಿಮಾನಿಗಳೆಲ್ಲರೂ ಈ ಸುವರ್ಣಾವಕಾಶವನ್ನು ಕಳ ಕೊಳ್ಳದೆ , ತಪ್ಪದೆ ಬಂದು ವೀಕ್ಷಿಸಿ ಪ್ರೊತಾಹಿಸಬೇಕಾಗಿ ಅಧ್ಯಕ್ಷರಾದ ಉದಯ ಎಲ್. ಶೆಟ್ಟಿ ಪೇಜಾವರ., ಗೌ. ಕಾರ್ಯದರ್ಶಿ ಉಮೇಶ್ ಎನ್.ಪೂಜಾರಿ,

ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಯುಗಾನಂದ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿಗಳಾದ ಪ್ರವೀಣ್ ಕೆ ಶೆಟ್ಟಿ, ಸುರೇಂದ್ರ ಪೂಜಾರಿ. ಮತ್ತು ಕಾರ್ಯಕಾರಿ ಸಮಿತಿಯ ಸರ್ವ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ, ನಾಲಾಸೋಪಾರ : ಫೆ. 1ರಿಂದ 81ನೇ ವಾರ್ಷಿಕ ಶನಿಮಹಾ ಪೂಜೆ ಮತ್ತು ಜಾತ್ರಾ ಮಹೋತ್ಸವ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk