32 C
Mumbai
March 7, 2026
Mumbai News Kannada
Uncategorized

ಶಿರ್ವ ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ. ಅಧ್ಯಕ್ಷರಾಗಿ ಸಾಯಿನಾಥ್ ಶೆಟ್ಟಿ ಕುತ್ಯಾರ್.





ಕಾರ್ಕಳ ಜೂ10.ಶಿರ್ವ ಪರಿಸರದ ಬಂಟ ಸಮಾಜದ ಪ್ರತಿಷ್ಠಿತ ಸಂಘಟನೆ ಶಿರ್ವ ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.
ಅಧ್ಯಕ್ಷರಾಗಿ ಸಾಯಿನಾಥ್ ಶೆಟ್ಟಿ ಕುತ್ಯಾರ್.
ಉಪಾಧ್ಯಕ್ಷರುಗಳುಗಿ ಸದಾನಂದ ಶೆಟ್ಟಿ ಕೋಡು* ಪ್ರಕಾಶ್ ಶೆಟ್ಟಿ ಪಿಲಾರ್* ರಂಜಿತ್ ಶೆಟ್ಟಿ ಮಟ್ಟಾರ್.ಕಾರ್ಯದರ್ಶಿ ಧೀರಜ್ ಶೆಟ್ಟಿ ಕುತ್ಯಾರ್.ಕೋಶಾಧಿಕಾರಿ: ಪ್ರಸಾದ್ ಶೆಟ್ಟಿ ವಲದೂರ್.
ಜೊತೆ ಕಾರ್ಯದರ್ಶಿಗಳುಗಿ
ನವೀನ್ ಶೆಟ್ಟಿ ಶಿರ್ವಸಂತೋಷ್ ಶೆಟ್ಟಿ ಕೋಡು*ಮಹಿಳಾ ಘಟಕದ ಅಧ್ಯಕ್ಷರು ದೀಪ ಶೆಟ್ಟಿ ಶಿರ್ವ
*ಕ್ರೀಡಾ ಕಾರ್ಯದರ್ಶಿಮಾಲಿನಿ ಶೆಟ್ಟಿ ಶಿರ್ವ
ಸುಮಂತ್ ಶೆಟ್ಟಿ ಪಿಲಾರ್*ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ
*ಕರುಣಾಕರ ಶೆಟ್ಟಿ ಶಿರ್ವ. ದೀಪಿಕಾ ಶೆಟ್ಟಿ ಶಿರ್ವ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದವರು ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ .ಉಪಾಧ್ಯಕ್ಷರಾದ
ಕರ್ನಿರೆ ವಿಶ್ವನಾಥ ಶೆಟ್ಟಿ. ಗೌರವ ಕಾರ್ಯದರ್ಶಿ
ಇಂದ್ರಾಳಿ ಜಯಕರ ಶೆಟ್ಟಿ . ಕೋಶ ಧಿಕಾರಿ
ಉಳ್ತೂರು ಮೋಹನದಾಸ ಶೆಟ್ಟಿ. ಜೊತೆ ಕಾರ್ಯದರ್ಶಿ
ಚಂದ್ರಹಾಸ ಡಿ.ಶೆಟ್ಟಿ ಮತ್ತು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ,ವಾಗ್ಮಿ ,ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

Facebook Says It’s Policing Fake Accounts. But They’re Still Easy to Spot

admin

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸರಕಾರಕ್ಕೆ ಒತ್ತಾಯ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk

ವಿವಶ…

Mumbai News Desk