32 C
Mumbai
March 7, 2026
Mumbai News Kannada
ಸುದ್ದಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.





ಮಂಗಳೂರು ಜೂ13.; ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 10ರಂದು ಮಲಾಡ್ ದತ್ತ ಮಂದಿರ್  ರೋಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಮಧ್ಯಾಹ್ನ 3:30 ಕ್ಕೆ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ತಾಳಮದ್ದಲೆ, ಯಕ್ಷ ಗುರು ನಾಗೇಶ್ ಪೂಳಲಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು ಈ ಬಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಸನ್ನಿಧಿಯಲ್ಲಿ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಶೆಟ್ಟಿ  ಮತ್ತು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ ಅವರ ಉಪಸ್ಥಿತಿಯಲ್ಲಿ ಕಟೀಲು ಶ್ರೀ ದುರ್ಗೆಗೆ ವಿಶೇಷ ಪೂಜೆಯನ್ನು ಮಾಡಿ ಪ್ರಾರ್ಥನೆಯನ್ನು  ನಡೆಸಿ ಪ್ರಸಾದವನ್ನು ಸ್ವೀಕರಿಸಲಾಯಿತು.

 ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಕುಮಾರೇಶ್ ಆಚಾರ್ಯ, ದಿನೇಶ್ ಪೂಜಾರಿ ನಿಂಜೂರು, ದಿನೇಶ್ ಕುಲಾಲ್, ಲಾಸ್ಯ ಕುಲಾಲ್, ಚೇತನ ಪೂಜಾರಿ.ಪಾಲ್ಗೊಂಡಿದ್ದರು.

ಇತ್ತೀಚೆಗೆ ತಾಳ ಮದ್ದಳೆಯ ಮೂಹೂರ್ತ ಮಲಾಡಿನಲ್ಲಿ ನಡೆಯಿತು. 



Related posts

ಡಹಾಣು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೆ ಆರಂಭ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk