July 23, 2026
Mumbai News Kannada
ಕರಾವಳಿ

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.







ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ ಬೋಟುಗಳಿಗೆ ಬೆಂಕಿ ತಗಲಿ ,11 ಬೋಟುಗಳು ಸುಟ್ಟು ಕರಕಲಾಗಿದೆ.

ವಿಡಿಯೋ ವೀಕ್ಷಿಸಿ :


ಬಂದರಿನಲ್ಲಿ ಪೂಜೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪಟಾಕಿ ಸಿಡಿದು ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ,

ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ.


ಈ ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಅಗ್ನಿಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಭಾಗಿಯಾಗಿದ್ದರು.



Related posts

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ‘ಸಂಸ್ಕೃತಿ ಸೌಧದ ಉಗ್ರಾಣ ತುಂಬಲಿ’: ಭಾಸ್ಕರ ರೈ ಕುಕ್ಕುವಳ್ಳಿ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಹೇರೂರು ಆಯ್ಕೆ: ‘ಬಿರುವೆರ್ ಉಡುಪಿ’ ತಂಡದಿಂದ ಅಭಿನಂದನೆ

Mumbai News Desk

ಕೊಡೇರಿಯಲ್ಲಿ ಜರಗಿದ ಅಂಚೆ ಜನ ಸಂಪರ್ಕ ಅಭಿಯಾನ

Mumbai News Desk